Webdunia - Bharat's app for daily news and videos

Install App

ಬೆಂಗಳೂರಿನಲ್ಲಿ ಸೈಕೋ ಅರೆಸ್ಟ್

Webdunia
ಬುಧವಾರ, 23 ಮಾರ್ಚ್ 2022 (18:07 IST)
ವೃದ್ಧನನ್ನು ಬರ್ಬರವಾಗಿ ಕೊಲೆ ಮಾಡಿದ ಆರೋಪಿಯನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಆರೋಪಿ ಬಸ್ ಆರೋಪಿ ಕೆಲಸ ಮಾಡಿಕೊಂಡಿದ್ದು, ಸದ್ಯ ಪೊಲೀಸರು ಹೆಚ್ಚಿನ ವಿಚಾರಣೆಗೊಳಪಡಿಸಿದ್ದಾರೆ.
ರಾಜಗೋಪಾಲನಗರ ಸೈಕೋ ಕಿಲ್ಲರ್ ಪ್ರಶಾಂತ್ ಬಂಧಿತ ಆರೋಪಿ. ಈತ ಮಾ.15ರ ತಡರಾತ್ರಿ ಹೆಗ್ಗನಹಳ್ಳಿಯಲ್ಲಿ ಸೆಕ್ಯೂರಿಟಿ ಗಾರ್ಡ್ ಕೃಷ್ಣಪ್ಪ ಎಂಬುವವರ ತಲೆಯ ಮೇಲೆ ಕಲ್ಲು ಎತ್ತಿಹಾಕಿ ಕೊಲೆಗೈದಿದ್ದ.
 
ಈ ಆರೋಪಿ ಕೊಲೆಯಾದ ಕೃಷ್ಣಪ್ಪ ಅವರ ಜೇಬಿನಿಂದ 500 ರೂ. ತೆಗೆದುಕೊಂಡ ಪರಾರಿಯಾಗಿತ್ತು. ಇನ್ಸ್ ಪೆಕ್ಟರ್ ಜಗದೀಶ್ ನೇತೃತ್ವದ ತಂಡ ಸಿಟಿವಿ ದೃಶ್ಯಾವಳಿ ಆರೋಪಿಯನ್ನು ಬಂಧಿಸಿದೆ. ಕೊಲೆ ಮಾಡಿದ ಬಳಿಕ ಆರೋಪಿ ರಾಜಗೋಪಾಲನಗರದಿಂದ ಕೆ.ಆರ್.ಮಾರ್ಕೆಟ್ ಎಲ್ಲಿಯೂ ನಡೆದುಕೊಂಡೇ ಹೋಗಿದ್ದ.
 





ವೃದ್ಧನನ್ನು ಬರ್ಬರವಾಗಿ ಕೊಲೆ ಮಾಡಿದ ಆರೋಪಿಯನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಆರೋಪಿ ಬಸ್​​ ಸ್ವಚ್ಛಗೊಳಿಸುವ ಕೆಲಸ ಮಾಡಿಕೊಂಡಿದ್ದು, ಸದ್ಯ ಪೊಲೀಸರು ಹೆಚ್ಚಿನ ವಿಚಾರಣೆಗೊಳಪಡಿಸಿದ್ದಾರೆ.
ರಾಜಗೋಪಾಲನಗರ ಸೈಕೋ‌ ಕಿಲ್ಲರ್ ಪ್ರಶಾಂತ್ ಬಂಧಿತ ಆರೋಪಿ. ಈತ ಮಾ.15ರ ತಡರಾತ್ರಿ ಹೆಗ್ಗನಹಳ್ಳಿಯಲ್ಲಿ ಸೆಕ್ಯೂರಿಟಿ ಗಾರ್ಡ್ ಕೃಷ್ಣಪ್ಪ ಎಂಬುವವರ ತಲೆಯ ಮೇಲೆ ಕಲ್ಲು ಎತ್ತಿಹಾಕಿ ಕೊಲೆಗೈದಿದ್ದ.
 
ಈ ಆರೋಪಿ ಕೊಲೆಯಾದ ಕೃಷ್ಣಪ್ಪ ಅವರ ಜೇಬಿನಿಂದ 500 ರೂ. ತೆಗೆದುಕೊಂಡು ಪರಾರಿಯಾಗಿದ್ದ. ಇನ್ಸ್​ಪೆಕ್ಟರ್ ಜಗದೀಶ್ ನೇತೃತ್ವದ ತಂಡ ಸಿಸಿಟಿವಿ ದೃಶ್ಯಾವಳಿ ಆಧರಿಸಿ ಆರೋಪಿಯನ್ನು ಬಂಧಿಸಿದೆ. ಕೊಲೆ ಮಾಡಿದ ಬಳಿಕ ಆರೋಪಿ ರಾಜಗೋಪಾಲನಗರದಿಂದ ಕೆ.ಆರ್.ಮಾರ್ಕೆಟ್​​​ವರೆಗೂ ನಡೆದುಕೊಂಡೇ ಹೋಗಿದ್ದ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments