ಬೆಂಗಳೂರಿನಲ್ಲಿ ಸೈಕೋ ಅರೆಸ್ಟ್

Webdunia
ಬುಧವಾರ, 23 ಮಾರ್ಚ್ 2022 (18:07 IST)
ವೃದ್ಧನನ್ನು ಬರ್ಬರವಾಗಿ ಕೊಲೆ ಮಾಡಿದ ಆರೋಪಿಯನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಆರೋಪಿ ಬಸ್ ಆರೋಪಿ ಕೆಲಸ ಮಾಡಿಕೊಂಡಿದ್ದು, ಸದ್ಯ ಪೊಲೀಸರು ಹೆಚ್ಚಿನ ವಿಚಾರಣೆಗೊಳಪಡಿಸಿದ್ದಾರೆ.
ರಾಜಗೋಪಾಲನಗರ ಸೈಕೋ ಕಿಲ್ಲರ್ ಪ್ರಶಾಂತ್ ಬಂಧಿತ ಆರೋಪಿ. ಈತ ಮಾ.15ರ ತಡರಾತ್ರಿ ಹೆಗ್ಗನಹಳ್ಳಿಯಲ್ಲಿ ಸೆಕ್ಯೂರಿಟಿ ಗಾರ್ಡ್ ಕೃಷ್ಣಪ್ಪ ಎಂಬುವವರ ತಲೆಯ ಮೇಲೆ ಕಲ್ಲು ಎತ್ತಿಹಾಕಿ ಕೊಲೆಗೈದಿದ್ದ.
 
ಈ ಆರೋಪಿ ಕೊಲೆಯಾದ ಕೃಷ್ಣಪ್ಪ ಅವರ ಜೇಬಿನಿಂದ 500 ರೂ. ತೆಗೆದುಕೊಂಡ ಪರಾರಿಯಾಗಿತ್ತು. ಇನ್ಸ್ ಪೆಕ್ಟರ್ ಜಗದೀಶ್ ನೇತೃತ್ವದ ತಂಡ ಸಿಟಿವಿ ದೃಶ್ಯಾವಳಿ ಆರೋಪಿಯನ್ನು ಬಂಧಿಸಿದೆ. ಕೊಲೆ ಮಾಡಿದ ಬಳಿಕ ಆರೋಪಿ ರಾಜಗೋಪಾಲನಗರದಿಂದ ಕೆ.ಆರ್.ಮಾರ್ಕೆಟ್ ಎಲ್ಲಿಯೂ ನಡೆದುಕೊಂಡೇ ಹೋಗಿದ್ದ.
 





ವೃದ್ಧನನ್ನು ಬರ್ಬರವಾಗಿ ಕೊಲೆ ಮಾಡಿದ ಆರೋಪಿಯನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಆರೋಪಿ ಬಸ್​​ ಸ್ವಚ್ಛಗೊಳಿಸುವ ಕೆಲಸ ಮಾಡಿಕೊಂಡಿದ್ದು, ಸದ್ಯ ಪೊಲೀಸರು ಹೆಚ್ಚಿನ ವಿಚಾರಣೆಗೊಳಪಡಿಸಿದ್ದಾರೆ.
ರಾಜಗೋಪಾಲನಗರ ಸೈಕೋ‌ ಕಿಲ್ಲರ್ ಪ್ರಶಾಂತ್ ಬಂಧಿತ ಆರೋಪಿ. ಈತ ಮಾ.15ರ ತಡರಾತ್ರಿ ಹೆಗ್ಗನಹಳ್ಳಿಯಲ್ಲಿ ಸೆಕ್ಯೂರಿಟಿ ಗಾರ್ಡ್ ಕೃಷ್ಣಪ್ಪ ಎಂಬುವವರ ತಲೆಯ ಮೇಲೆ ಕಲ್ಲು ಎತ್ತಿಹಾಕಿ ಕೊಲೆಗೈದಿದ್ದ.
 
ಈ ಆರೋಪಿ ಕೊಲೆಯಾದ ಕೃಷ್ಣಪ್ಪ ಅವರ ಜೇಬಿನಿಂದ 500 ರೂ. ತೆಗೆದುಕೊಂಡು ಪರಾರಿಯಾಗಿದ್ದ. ಇನ್ಸ್​ಪೆಕ್ಟರ್ ಜಗದೀಶ್ ನೇತೃತ್ವದ ತಂಡ ಸಿಸಿಟಿವಿ ದೃಶ್ಯಾವಳಿ ಆಧರಿಸಿ ಆರೋಪಿಯನ್ನು ಬಂಧಿಸಿದೆ. ಕೊಲೆ ಮಾಡಿದ ಬಳಿಕ ಆರೋಪಿ ರಾಜಗೋಪಾಲನಗರದಿಂದ ಕೆ.ಆರ್.ಮಾರ್ಕೆಟ್​​​ವರೆಗೂ ನಡೆದುಕೊಂಡೇ ಹೋಗಿದ್ದ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೂರು ವರ್ಷಗಳಿಂದ ನಾನು ಟೀಕೆ ಮಾಡಿದ್ದೇನೆ. ಈಗ ಅದಕ್ಕೆ ಸಮಯವಲ್ಲ

ಹಾಸನ ಜಿಲ್ಲೆಯ ಏಕೈಕ ಕೈ ಶಾಸಕ ಕೆಎಂ ಶಿವಲಿಂಗೇಗೌಡಗೆ ಸಚಿವ ಸ್ಥಾನ ನೀಡಲು ರಾಹುಲ್‌ಗೆ ಪತ್ರ

ಸಿದ್ದರಾಮಯ್ಯ ಈ ಮಾತು ಡಿಕೆ ಶಿವಕುಮಾರ್‌ಗೆ ಎಚ್ಚರಿಕೆ ಗಂಟೆ: ಡಿಕೆ ಸುಧಾಕರ್‌

ಡೇಟ್ ಫಿಕ್ಸ್ ಆಗದಿದ್ದರೂ ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ನಡೆಯುತ್ತಿದೆ ಭಾರೀ ಸಿದ್ಧತೆ

ಮಹಾರಾಷ್ಟ್ರ ನಕಲಿ ಮದ್ಯ ಸೇವನೆ ಪ್ರಕರಣ: 48ಗಂಟೆಯಲ್ಲಿ ಮೃತರ ಸಂಖ್ಯೆ 18ಕ್ಕೆ ಏರಿಕೆ

ಮುಂದಿನ ಸುದ್ದಿ
Show comments