Webdunia - Bharat's app for daily news and videos

Install App

ಗಲ್ಲು ಶಿಕ್ಷೆಗೆ ತಡೆ ಕೋರಿ ವಿಕೃತಕಾಮಿ ಉಮೇಶ್ ರೆಡ್ಡಿ ಹೈಕೋರ್ಟ್‌ಗೆ ರಿಟ್ ಅರ್ಜಿ

Webdunia
ಸೋಮವಾರ, 17 ಅಕ್ಟೋಬರ್ 2016 (16:10 IST)
ಗಲ್ಲು ಶಿಕ್ಷೆಗೆ ತಡೆ ಕೋರಿ ವಿಕೃತಕಾಮಿ ಉಮೇಶ್ ರೆಡ್ಡಿ ಪರ ವಕೀಲರು ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ.
 
1998 ಮಾರ್ಚ್ 2 ರಿಂದ ಜೈಲಿನಲ್ಲಿದ್ದು, ಏಕಾಂತ ಸೆರೆವಾಸ ಅನುಭವಿಸಿದ್ದೇನೆ. ನನ್ನ ಕ್ಷಮಾಧಾನ ಅರ್ಜಿಯನ್ನು ರಾಷ್ಟ್ರಪತಿಯವರು 2 ವರ್ಷ ಮೂರು ತಿಂಗಳ ಕಾಲ ವಿಳಂಬ ಮಾಡಿದ್ದಾರೆ. ಇದರಿಂದ ನಾನು ಸಾಕಷ್ಟು ಖಿನ್ನತೆಗೊಳಗಾಗಿದ್ದೇನೆ. ಹೀಗಾಗಿ ನನಗೆ ನೀಡಿರುವ ಗಲ್ಲು ಶಿಕ್ಷೆಯನ್ನು ಜೀವಾವಧಿ ಶಿಕ್ಷೆಯಾಗಿ ಪರಿವರ್ತಿಸಿ ಎಂದು ಕೋರಿ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದಾನೆ. 
 
ಮಹಿಳೆಯರ ಮೇಲೆ ಅತ್ಯಾಚಾರ ಮಾಡಿ ವಿಕೃತವಾಗಿ ಕೊಲೆ ಮಾಡುತ್ತಿದ್ದ ಉಮೇಶ್ ರೆಡ್ಡಿಗೆ ಫೆ.18, 2009 ರಲ್ಲಿ ಕರ್ನಾಟಕ ಹೈಕೋರ್ಟ್ ಗಲ್ಲು ಶಿಕ್ಷೆ ವಿಧಿಸಿತ್ತು. ಹೈಕೋರ್ಟ್ ಆದೇಶವನ್ನು ಎತ್ತಿ ಹಿಡಿದಿರುವ ಸುಪ್ರೀಂಕೋರ್ಟ್, ರೆಡ್ಡಿಗೆ ಗಲ್ಲು ಶಿಕ್ಷೆ ಕಾಯಂ ಗೊಳಿಸಿದೆ. 
 
1998 ರಲ್ಲಿ ಜಯಶ್ರೀ ಎಂಬ ಮಹಿಳೆಯ ಕೈ ಕಾಲು ಕಟ್ಟಿ ಅತ್ಯಾಚಾರ ಎಸಗಿದ್ದ ಉಮೇಶ್ ರೆಡ್ಡಿ, ಬಳಿಕ ಆಕೆಯನ್ನು ಕೊಂದು ಮನೆಯಲ್ಲಿದ್ದ ಆಭರಣ ದೋಚಿಕೊಂಡು ಪರಾರಿಯಾಗಿದ್ದ. ಇನ್ನೊಂದು ಮನೆಯಲ್ಲೂ ಇದೇ ಕೃತ್ಯ ಎಸಗಲು ಯತ್ನಿಸಿದಾಗ ಆತನನ್ನು ಬಂಧಿಸಲಾಗಿತ್ತು. 
 
ಸುದೀರ್ಘ 8 ವರ್ಷಗಳ ವಿಚಾರಣೆ ನಡೆಸಿದ ಸೆಷನ್ಸ್ ಕೋರ್ಟ್ 2006ರ ಅಕ್ಟೋಬರ್ ತಿಂಗಳಲ್ಲಿ ಗಲ್ಲು ಶಿಕ್ಷೆ ವಿಧಿಸಿತ್ತು. ಈ ತೀರ್ಪನ್ನು ಕರ್ನಾಟಕ ಹೈಕೋರ್ಟ್ ಎತ್ತಿಹಿಡಿದಿತ್ತು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Operation Sindoor ಟಾರ್ಗೆಟ್ ಏನಾಗಿತ್ತು ಎಂದು ಬಹಿರಂಗಪಡಿಸಿದ ಪ್ರಧಾನಿ ಮೋದಿ

Karnataka: ಭಾರತೀಯ ಸೇನೆಗಾಗಿ ಬಿಜೆಪಿಯಿಂದ ಪಕ್ಷಾತೀತ ತಿರಂಗಾ ಯಾತ್ರೆ

Nuclear leak: ಪಾಕಿಸ್ತಾನದಲ್ಲಿ ಈಗ ಎಲ್ಲರಿಗೂ ವಾಂತಿ, ತಲೆನೋವು: ಎಲ್ಲಾ ಭಾರತೀಯ ಸೇನೆ ಇಫೆಕ್ಟ್

Operation Kellar: ಪಹಲ್ಗಾಮ್ ನಲ್ಲಿ ದಾಳಿ ನಡೆಸಿದ್ದ ಮೂವರು ಉಗ್ರರು ಫಿನಿಶ್

PM Modi: ಆದಂ ಪುರ ವಾಯುನೆಲೆಗೆ ಮೋದಿ ಸರ್ಪ್ರೈಸ್ ಭೇಟಿ, ಸೆಲ್ಫೀಗೆ ಪೋಸ್

ಮುಂದಿನ ಸುದ್ದಿ
Show comments