Webdunia - Bharat's app for daily news and videos

Install App

ಶಿಗ್ಗಾಂವ್ ನ ಕಾಂಗ್ರೆಸ್ ಅಭ್ಯರ್ಥಿ ಯಾಸಿರ್ ಅಹ್ಮದ್ ರೌಡಿ ಶೀಟರ್, 17 ಕೇಸ್ ಇದೆ: ಸೈಯದ್ ಅಝಂಪೀರ್ ಖಾದ್ರಿ

Krishnaveni K
ಶುಕ್ರವಾರ, 25 ಅಕ್ಟೋಬರ್ 2024 (11:01 IST)
Photo Credit: X
ಬೆಂಗಳೂರು: ಶಿಗ್ಗಾಂವ್ ನ ಕಾಂಗ್ರೆಸ್ ಅಭ್ಯರ್ಥಿ ಯಾಸಿರ್ ಅಹ್ಮದ್ ಪಠಾಣ್ ಒಬ್ಬ ರೌಡಿ ಶೀಟರ್ ಅವರ ಮೇಲೆ 17 ಕೇಸ್ ಗಳಿವೆ ಎಂದು ಕಾಂಗ್ರೆಸ್ ನಾಯಕ ಸೈಯದ್ ಅಝಂಪೀರ್ ಖಾದ್ರಿ ಹೇಳಿದ್ದಾರೆ.

ಈ ಹಿಂದೆ ಬೊಮ್ಮಾಯಿ ವಿರುದ್ಧ ಸ್ಪರ್ಧಿಸಲು ಯಾರೂ ರೆಡಿ ಇರಲಿಲ್ಲ. ಆಗ ನಾನು ಅವರ ವಿರುದ್ಧ ಸ್ಪರ್ಧೆ ಮಾಡಿದ್ದೆ. ಆದರೆ ನನ್ನ ಪರವಾಗಿ ಪ್ರಚಾರ ಮಾಡಲು ಯಾರೂ ಬರಲಿಲ್ಲ. ನಾನು ಅಲ್ಪಸಂಖ್ಯಾತ ಎನ್ನುವ ಕಾರಣಕ್ಕೆ ಲಿಂಗಾಯತ, ಕುರುಬ ನಾಯಕರು ಯಾರೂ ಬರಲಿಲ್ಲ.

ಒಂದು ವೇಳೆ ಆಗ ಎಲ್ಲರೂ ನನ್ನ ಪರ ಪ್ರಚಾರಕ್ಕೆ ಬಂದಿದ್ದರೆ ನಾನು ಗೆಲ್ಲುತ್ತಿದ್ದೆ. ಈಗಲೂ ಆ ಬಗ್ಗೆ ನನಗೆ ಬೇಸರವಿದೆ ಎಂದು ಖಾದ್ರಿ ಹೇಳಿದ್ದಾರೆ. ಅಷ್ಟೇ ಅಲ್ಲದೆ, ಈಗ ಶಿಗ್ಗಾಂವಿಯಲ್ಲಿ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಯಾಸಿರ್ ಅಹ್ಮದ್ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸ್ಥಳೀಯರಿಗೆ ಟಿಕೆಟ್ ನೀಡುವುದು ಪದ್ಧತಿ. ಆದರೆ ಈಗ ಯಾಸಿರ್ ಗೆ ಟಿಕೆಟ್ ನೀಡಿದ್ದಾರೆ. ಆದರೆ ಆತ ಒಬ್ಬ ರೌಡಿ ಶೀಟರ್, ಆತನ ಮೇಲೆ 17 ಕೇಸ್ ಗಳಿವೆ. ಇಂತಹವನಿಗೆ ಜನ ವೋಟ್ ಹಾಕ್ತಾರಾ? ನನಗೆ ಟಿಕೆಟ್ ಕೈ ಸಿಗದಂತೆ ಕೆಲವರು ಷಡ್ಯಂತ್ರ ಮಾಡಿದರು. ಪಕ್ಷೇತರನಾಗಿ ನಿಲ್ಲುವ ಬಗ್ಗೆ ಸದ್ಯದಲ್ಲೇ ತೀರ್ಮಾನ ಮಾಡುತ್ತೇನೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಪ್ತಾಪ್ತೆ ಮೇಲೆ ನಿರಂತರ ರೇಪ್ ಮಾಡಿ, ಗರ್ಭಪಾತ: ಪುತ್ತೂರಿನ 7 ವರ್ಷಗಳ ಹಿಂದಿನ ಪ್ರಕರಣಕ್ಕೆ ತೀರ್ಪು ಪ್ರಕಟ

ಮತಗಳ್ಳತನ: ರಾಹುಲ್ ನೇತೃತ್ವದಲ್ಲಿ ಆ.5 ರಂದು ಪ್ರತಿಭಟನೆ, ಡಿಕೆ ಶಿವಕುಮಾರ್

ತಮಿಳುನಾಡು ಬಿಜೆಪಿ ಉಪಾಧ್ಯಕ್ಷೆತಾಗಿ ನಟಿ ಖುಷ್ಬು ಸುಂದರ್‌ ಜವಾಬ್ದಾರಿ

ಆರಾಮಾಗಿ ನಡೆದುಕೊಂಡು ಹೋಗುತ್ತಿರುವಾಗಲೇ ಕಟ್ಟಡದಿಂದ ಜಿಗಿದು ವಿದ್ಯಾರ್ಥಿನಿ ಸೂಸೈಡ್‌, ಭಯಾನಕ ವಿಡಿಯೋ

ಅಕ್ಟೋಬರ್‌ನಲ್ಲಿ ಸಿಎಂ ಬದಲಾವಣೆ ಪಕ್ಕಾ, ಖರ್ಗೆ ಸರಿಯಾದ ಸಮಯಕ್ಕೆ ಕಲ್ಲು ಹೊಡೆದಿದ್ದಾರೆ: ಆರ್‌ ಅಶೋಕ್‌

ಮುಂದಿನ ಸುದ್ದಿ
Show comments