Webdunia - Bharat's app for daily news and videos

Install App

ಭ್ರಷ್ಟಾಚಾರ ಕಾಯ್ದೆ ಅಡಿ 3 ವಿಶೇಷ ಕೋರ್ಟ್ ಶುರು: ಕಾನೂನು ಸಚಿವ ಟಿ.ಬಿ ಜಯಚಂದ್ರ

Webdunia
ಭಾನುವಾರ, 24 ಏಪ್ರಿಲ್ 2016 (15:08 IST)
24 ಕೋರ್ಟ್ ಕಟ್ಟಡಗಳ ಕಾಮಗಾರಿ ಮುಗಿದಿದೆ, ಜೈಲಿನ ಕೈದಿಗಳ ಜತೆಯಲ್ಲಿ ವಿಡಿಯೋ ಕಾನ್ಫರೆನ್ಸ್ ವ್ಯವಸ್ಥೆ ಮಾಡಲು ಚಿಂತಿಸಲಾಗ್ತಿದ್ದು,  ಭ್ರಷ್ಟಾಚಾರ ಕಾಯ್ದೆ ಅಡಿ 3 ವಿಶೇಷ ಕೋರ್ಟ್ ಶುರುವಾಗಲಿದೆ ಎಂದು ಕಾನೂನು ಸಚಿವ ಟಿ.ಬಿ ಟಿ.ಬಿ ಜಯಚಂದ್ರ ಹೇಳಿದ್ದಾರೆ. 
ರಾಜ್ಯದ ಪರ ಕಾನೂನು ಸಚಿವ ಟಿ.ಬಿ ಜಯಚಂದ್ರ ಹೇಳಿಕೆ ನೀಡಿದ್ದಾರೆ. ವಾಣಿಜ್ಯ ಕೋರ್ಟ್ ಸ್ಫಾಪನೆಗೆ ಕೋರ್ಟ್ ಪರಿಗಣನೆಯಲ್ಲಿದೆ, ಹೈಕೋರ್ಟ್‌ಗೆ 13 ನ್ಯಾಯಾಧೀಶರ ನೇಮಕಕ್ಕೆ ಶಿಫಾರಸ್ಸು ಮಾಡಲಾಗಿದೆ ಎಂದು ಹೇಳಿದರು.

ಇನ್ನೂ 2015-16 ರಲ್ಲಿ 151 ಸಿವಿಲ್ ನ್ಯಾಯಾಧೀಶರು, 13 ಜಿಲ್ಲಾ ನ್ಯಾಯಾಧೀಶರ ಹುದ್ದೆಗೆ ನೇಮಕ ಮಾಡಲಾಗಿದೆ.142 ಸಿವಿಲ್ ನ್ಯಾಯಾಧೀಶರ ನೇಮಕವು ಪರಿಗಣನೆಯಲ್ಲಿದೆ, ಆದ್ದರಿಂದ ಇದು ರಾಜ್ಯದ ದೊಡ್ಡ ಸಾಧನೆ ಎಂದು ಕಾನೂನು ಸಚಿವ ಟಿ.ಬಿ ಜಯಚಂದ್ರ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಂಬೈ: ಎಂಎನ್‌ಎಸ್ ಮುಖಂಡನ ಪುತ್ರನ ದೌಲತ್ತಿಗೆ ಸರಿಯಾಗಿ ಮಾಡಿದ ಖಾಕಿ

ಟ್ರಾಫಿಕ್‌ ಜಾಮ್‌ಗೆ ಸುಸ್ತು: ಖಾಸಗಿ ಮೇಲ್ಸೇತುವೆ ನಿರ್ಮಿಸಲು ಮುಂದಾದ ಪ್ರೆಸ್ಟೀಜ್ ಗ್ರೂಪ್‌

ದ.ಕನ್ನಡದಲ್ಲಿ ಹೆಚ್ಚುತ್ತಿರುವ ಮಲೇರಿಯಾ ಪ್ರಕರಣ: ವಲಸೆ ಕಾರ್ಮಿಕರ ಮೇಲೆ ಹೆಚ್ಚಿನ ನಿಗಾ

ಪಹಲ್ಗಾಮ್‌ ದಾಳಿ, ಪಾಕ್‌ ಉಗ್ರರಿಗೆ ಆಶ್ರಯ ನೀಡಿದ್ದ ಇಬ್ಬರಿಗೆ ಬಿಗ್‌ ಶಾಕ್‌

ಸಿದ್ದರಾಮಯ್ಯ ಮಾಸ್ ಲೀಡರ್, ಅವರು ಇಲ್ಲೇ ಇರಬೇಕಾದವರಲ್ಲ: ಲಕ್ಷ್ಮೀ ಹೆಬ್ಬಾಳ್ಕರ್

Show comments