Webdunia - Bharat's app for daily news and videos

Install App

ತಹಸೀಲ್ದಾರ್ ಅಪಹರಣ ಶಂಕೆ..!

Webdunia
ಶುಕ್ರವಾರ, 3 ಆಗಸ್ಟ್ 2018 (16:00 IST)
ತಹಸೀಲ್ದಾರ್ ವೊಬ್ಬರು ಚಾಲನೆ ಮಾಡುತ್ತಿದ್ದ ಕಾರ್ ಪತ್ತೆಯಾಗಿದ್ದು, ತಹಸೀಲ್ದಾರ್ ಅಪಹರಣ ಶಂಕೆ ವ್ಯಕ್ತವಾಗಿದೆ.
ಮೈಸೂರು ಜಿಲ್ಲೆಯ ಕೆ.ಆರ್.ಪೇಟೆ ತಹಶೀಲ್ದಾರ್ ಮಹೇಶ್ಚಂದ್ರ ಅಪಹರಣ ಶಂಕೆ ವ್ಯಕ್ತವಾಗಿದೆ. ಹಾಸನ -ಮೈಸೂರು ಹೆದ್ದಾರಿಯಲ್ಲಿ ಅಪಹರಿಸಿರುವ ಶಂಕೆಯಿದೆ.

ಕೆ.ಆರ್.ನಗರದ ಚಿಕ್ಕವಡ್ಡರಗುಡಿ ಗ್ರಾಮದ ಬಳಿ ಸ್ಥಳದಲ್ಲಿ ತಹಸೀಲ್ದಾರ್ ಚಾಲನೆ ಮಾಡುತ್ತಿದ್ದ ಕಾರ್‌ ಪತ್ತೆಯಾಗಿದೆ. ಮಾರುತಿ ಓಮನಿ ಕಾರ್ ಹಾಗೂ ಶೂ ಪತ್ತೆಯಾಗಿದ್ದು, ಮುಖ್ಯ ರಸ್ತೆಯಲ್ಲಿ ಶೂ ಬಿದ್ದಿರುವ ಕಾರಣ, ತಹಸೀಲ್ದಾರ್ ರನ್ನ ಅಪಹರಣ ಮಾಡಿರುವ ಶಂಕೆ ಬಲವಾಗಿದೆ. ಸ್ಥಳಕ್ಕೆ ವೃತ್ತ ನಿರೀಕ್ಷಕ ಕೆ.ರಘು, ಸಾಲಿಗ್ರಾಮ ಎಸ್.ಐ ಮಹೇಶ್ ಭೇಟಿ ಪರಿಶೀಲಿನೆ ನಡೆಸಿದ್ದಾರೆ. ಸಾಲಿಗ್ರಾಮ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಪ್ರಕರಣ ಇದಾಗಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮತಗಳವಿನ ಬಗ್ಗೆ ಆಘಾತಕಾರಿ ವರದಿಗಳು ಬಹಿರಂಗಗೊಳ್ಳಲಿವೆ: ಕೆ ಸಿ ವೇಣುಗೋಪಾಲ್

ಪ್ರಜ್ವಲ್ ರೇವಣ್ಣಗೆ ಇಂದು ಬಿಗ್ ಡೇ: ಜೈಲಲ್ಲೇ ಢವ ಢವ

Karnataka Weather: ಈ ಜಿಲ್ಲೆಗಳನ್ನು ಬಿಟ್ಟು ಉಳಿದೆಡೆ ಇಂದು ಮಳೆಗೆ ಬಿಡುವು

ಅಪ್ತಾಪ್ತೆ ಮೇಲೆ ನಿರಂತರ ರೇಪ್ ಮಾಡಿ, ಗರ್ಭಪಾತ: ಪುತ್ತೂರಿನ 7 ವರ್ಷಗಳ ಹಿಂದಿನ ಪ್ರಕರಣಕ್ಕೆ ತೀರ್ಪು ಪ್ರಕಟ

ಮತಗಳ್ಳತನ: ರಾಹುಲ್ ನೇತೃತ್ವದಲ್ಲಿ ಆ.5 ರಂದು ಪ್ರತಿಭಟನೆ, ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments