Webdunia - Bharat's app for daily news and videos

Install App

ಹಳ್ಳದಲ್ಲಿ ಕೊಚ್ಚಿಕೊಂಡು ಹೋದ ತಹಸೀಲ್ದಾರ್?

Webdunia
ಬುಧವಾರ, 16 ಸೆಪ್ಟಂಬರ್ 2020 (22:40 IST)
ತಹಸೀಲ್ದಾರ್ ಒಬ್ಬರು ಹಳ್ಳದಲ್ಲಿ ಕೊಚ್ಚಿಕೊಂಡು ಹೋದ ಘಟನೆ ವರದಿಯಾಗಿದೆ.

ಕಲಬುರಗಿ ಜಿಲ್ಲೆಯ ಗಣಾಪೂರ ಗ್ರಾಮದ ಹತ್ತಿರದ ಹಳ್ಳ ದಾಟುವಾಗ ನೀರಿನ ರಭಸಕ್ಕೆ ಚಿಂಚೋಳಿಯ ಹಿಂದಿನ ತಹಸೀಲ್ದಾರ ಪಂಡಿತ ಬಿರಾದಾರ್ ರವರ ಕಾರು ಹಳ್ಳದಲ್ಲಿ ಹರಿದು ಹೋಗಿದೆ.

ತಹಸೀಲ್ದಾರ್ ಅವರು ಮರವೇರಿ ಕುಳಿತಿದ್ದಾರೆ ಎನ್ನಲಾಗಿದೆ. ಭಾರೀ ಮಳೆಯಿಂದಾಗಿ ಹಳ್ಳದಲ್ಲಿ ನೀರು ಬಂದಿತ್ತು.

ತಹಸೀಲ್ದಾರ್ ಅವರನ್ನು ರಕ್ಷಿಸುವ ಕಾರ್ಯ ಮುಂದುವರಿದಿದ್ದು, ತಹಸೀಲ್ದಾರರು, ಪೊಲೀಸ್ ಅಧಿಕಾರಿಗಳು, ಅಗ್ನಿಶಾಮಕ ಸಿಬ್ಬಂದಿಯು ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ.   


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Hit And Run Case: ಅಮೆರಿಕದಲ್ಲಿ ಮುಂದಿನ ತಿಂಗಳು ಪದವಿ ಪಡೆಯಬೇಕಿದ್ದ ಗುಂಟೂರು ವಿದ್ಯಾರ್ಥಿನಿ ಸಾವು

ರಸ್ತೆ ಮಧ್ಯೆಯಲ್ಲಿ ಚೇರ್ ಮೇಲೆ ಕುಳಿತು ರೀಲ್ಸ್ ಹುಚ್ಚಾಟ ಮಾಡಿದವ ಅರೆಸ್ಟ್‌

Rahul Gandhi: ರೋಹಿತ್ ವೇಮುಲಾ ಕಾಯಿದೆ ಜಾರಿಗೊಳಿಸಲು ರಾಹುಲ್ ಗಾಂಧಿ ಪತ್ರ: ಯೆಸ್ ಬಾಸ್ ಎಂದ ಸಿದ್ದರಾಮಯ್ಯ

50 ಕೋಟಿ ಅಲ್ಲ ಲಕ್ಷಕ್ಕೂ ಬೆಲೆ ಬಾಳಲ್ಲ ಸತೀಶ್‌ ಖರೀದಿಸಿದ ನಾಯಿ, ED ದಾಳಿಯಲ್ಲಿ ಅಸಲಿಯತ್ತು ಬಯಲು

60ನೇ ವರ್ಷದಲ್ಲಿ ಹಸೆಮಣೆಯೇರಿದ ಪಶ್ಚಿಮ ಬಂಗಾಳದ ಬಿಜೆಪಿ ಘಟಕದ ಮಾಜಿ ಅಧ್ಯಕ್ಷ ದಿಲೀಪ್‌ ಘೋಷ್‌

ಮುಂದಿನ ಸುದ್ದಿ
Show comments