Webdunia - Bharat's app for daily news and videos

Install App

ಹಳ್ಳದಲ್ಲಿ ಕೊಚ್ಚಿಕೊಂಡು ಹೋದ ತಹಸೀಲ್ದಾರ್?

Webdunia
ಬುಧವಾರ, 16 ಸೆಪ್ಟಂಬರ್ 2020 (22:40 IST)
ತಹಸೀಲ್ದಾರ್ ಒಬ್ಬರು ಹಳ್ಳದಲ್ಲಿ ಕೊಚ್ಚಿಕೊಂಡು ಹೋದ ಘಟನೆ ವರದಿಯಾಗಿದೆ.

ಕಲಬುರಗಿ ಜಿಲ್ಲೆಯ ಗಣಾಪೂರ ಗ್ರಾಮದ ಹತ್ತಿರದ ಹಳ್ಳ ದಾಟುವಾಗ ನೀರಿನ ರಭಸಕ್ಕೆ ಚಿಂಚೋಳಿಯ ಹಿಂದಿನ ತಹಸೀಲ್ದಾರ ಪಂಡಿತ ಬಿರಾದಾರ್ ರವರ ಕಾರು ಹಳ್ಳದಲ್ಲಿ ಹರಿದು ಹೋಗಿದೆ.

ತಹಸೀಲ್ದಾರ್ ಅವರು ಮರವೇರಿ ಕುಳಿತಿದ್ದಾರೆ ಎನ್ನಲಾಗಿದೆ. ಭಾರೀ ಮಳೆಯಿಂದಾಗಿ ಹಳ್ಳದಲ್ಲಿ ನೀರು ಬಂದಿತ್ತು.

ತಹಸೀಲ್ದಾರ್ ಅವರನ್ನು ರಕ್ಷಿಸುವ ಕಾರ್ಯ ಮುಂದುವರಿದಿದ್ದು, ತಹಸೀಲ್ದಾರರು, ಪೊಲೀಸ್ ಅಧಿಕಾರಿಗಳು, ಅಗ್ನಿಶಾಮಕ ಸಿಬ್ಬಂದಿಯು ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ.   


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೈ ಉರಿ ತಾಳಲಾರದೆ ನೀರಿನ ಹೊಂಡದಲ್ಲೇ 5 ವರ್ಷ ಕಳೆದ ಬಾಲಕ, ಇದೀಗ ದಿಢೀರ್ ವಿಮಾನವೇರಿದ್ದೇಕೆ

ಸಚಿವ ಕೃಷ್ಣ ಭೈರೇಗೌಡ ಹೆಗಲಿಗೆ ಹೆಚ್ಚಿನ ಜವಾಬ್ದಾರಿ ವಹಿಸಿದ ಡಿಕೆ ಶಿವಕುಮಾರ್

ಅಯೋಧ್ಯೆಯ ರಾಮಮಂದಿರ ದೇಣಿಗೆ ಕಳ್ಳತನ: ಎಸ್‌ಐಟಿ ಅಂತಿಮ ವರದಿ ಸಲ್ಲಿಕೆ

ಬೆಂಗಳೂರು ಡಬಲ್ ಮರ್ಡರ್ ಕೇಸ್‌, ಕೊನೆಗೂ ತನ್ನ ಕೃತ್ಯ ಬಿಚ್ಚಿಟ್ಟ ಪತ್ನಿ

ಈ ವ್ಯಕ್ತಿ ಶುಂಠಿಯನ್ನು ತೊಳೆಯುವುದು ನೋಡಿದ್ರೆ, ನೀವು ತೆಗೆದುಕೊಳ್ಳುವುದೇ ನಿಲ್ಲಿಸ್ತೀರಾ

ಮುಂದಿನ ಸುದ್ದಿ
Show comments