Webdunia - Bharat's app for daily news and videos

Install App

ಕೆಂಪಣ್ಣ ವಿರುದ್ದ ಕ್ರಮ ತಗೊಳ್ಳಿ : ಸಿದ್ದರಾಮಯ್ಯ

Webdunia
ಭಾನುವಾರ, 25 ಸೆಪ್ಟಂಬರ್ 2022 (12:26 IST)
40% ಕಮಿಷನ್ ಅಂತ ಕೆಂಪಣ್ಣ ಹೇಳ್ತಾರಲ್ಲ. ಹಾಗಾದ್ರೆ ಕೆಂಪಣ್ಣನ ಮೇಲೆ ಕ್ರಮ ತಗೊಳ್ಳಿ. ಯಾಕೆ 1 ವರ್ಷ ಆದ್ರೂ ಕ್ರಮ ತಗೊಂಡಿಲ್ಲ.

ಯಾಕೆ ಅಂದ್ರೆ ಇವರ ಬಣ್ಣ ಬಯಲಾಗುತ್ತೆ ಅಂತ ತಗೊಂಡಿಲ್ಲ. ಬಿಜೆಪಿಯವರು ತಪ್ಪಿತಸ್ಥರು ಹಾಗಾಗಿ ಪಲಾಯನವಾದ ಮಾಡ್ತಿದ್ದಾರೆ. ಭ್ರಷ್ಟಾಚಾರ ವ್ಯಾಪಕವಾಗಿ ಈ ಸರ್ಕಾರದಲ್ಲಿ ನಡೀತಿದೆ. ಅದಕ್ಕೆ ಪಲಾಯನ ಮಾಡ್ತಿದ್ದಾರೆ.

ಅಧಿವೇಶನದಲ್ಲಿ ಮಂಗಳವಾರ 40% ಕಮಿಷನ್ ಬಗ್ಗೆ ಚರ್ಚೆಗೆ ಅವಕಾಶ ಕೇಳಿದೆ. ಅದು ಚರ್ಚೆಗೆ ಬಾರದ ಹಾಗೆ ನೋಡಿಕೊಂಡ್ರು ಚರ್ಚೆ ಮಾಡಲು ಅವಕಾಶ ಕೊಡಲಿಲ್ಲ. ಬೆಳಗಾವಿಯಲ್ಲೂ ಚರ್ಚೆ ಆಗಲಿಲ್ಲ ಈಗಲೂ ಆಗಲಿಲ್ಲ ಎಂದು ಟೀಕಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments