Webdunia - Bharat's app for daily news and videos

Install App

ಕೆಂಪಣ್ಣ ವಿರುದ್ದ ಕ್ರಮ ತಗೊಳ್ಳಿ : ಸಿದ್ದರಾಮಯ್ಯ

Webdunia
ಭಾನುವಾರ, 25 ಸೆಪ್ಟಂಬರ್ 2022 (12:26 IST)
40% ಕಮಿಷನ್ ಅಂತ ಕೆಂಪಣ್ಣ ಹೇಳ್ತಾರಲ್ಲ. ಹಾಗಾದ್ರೆ ಕೆಂಪಣ್ಣನ ಮೇಲೆ ಕ್ರಮ ತಗೊಳ್ಳಿ. ಯಾಕೆ 1 ವರ್ಷ ಆದ್ರೂ ಕ್ರಮ ತಗೊಂಡಿಲ್ಲ.

ಯಾಕೆ ಅಂದ್ರೆ ಇವರ ಬಣ್ಣ ಬಯಲಾಗುತ್ತೆ ಅಂತ ತಗೊಂಡಿಲ್ಲ. ಬಿಜೆಪಿಯವರು ತಪ್ಪಿತಸ್ಥರು ಹಾಗಾಗಿ ಪಲಾಯನವಾದ ಮಾಡ್ತಿದ್ದಾರೆ. ಭ್ರಷ್ಟಾಚಾರ ವ್ಯಾಪಕವಾಗಿ ಈ ಸರ್ಕಾರದಲ್ಲಿ ನಡೀತಿದೆ. ಅದಕ್ಕೆ ಪಲಾಯನ ಮಾಡ್ತಿದ್ದಾರೆ.

ಅಧಿವೇಶನದಲ್ಲಿ ಮಂಗಳವಾರ 40% ಕಮಿಷನ್ ಬಗ್ಗೆ ಚರ್ಚೆಗೆ ಅವಕಾಶ ಕೇಳಿದೆ. ಅದು ಚರ್ಚೆಗೆ ಬಾರದ ಹಾಗೆ ನೋಡಿಕೊಂಡ್ರು ಚರ್ಚೆ ಮಾಡಲು ಅವಕಾಶ ಕೊಡಲಿಲ್ಲ. ಬೆಳಗಾವಿಯಲ್ಲೂ ಚರ್ಚೆ ಆಗಲಿಲ್ಲ ಈಗಲೂ ಆಗಲಿಲ್ಲ ಎಂದು ಟೀಕಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments