ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳಿ

Webdunia
ಮಂಗಳವಾರ, 3 ಜನವರಿ 2023 (18:12 IST)
ಬೆಂಗಳೂರಿನ ಬೆಳ್ಳಂದೂರು ಬಳಿಯ ಅಂಬಲಿಪುರ ನಿವಾಸಿಯಾದ ಪ್ರದೀಪ್​ ಸಾವು ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸುತ್ತಿದೆ. ಅವರು BJP ಶಾಸಕ ಅರವಿಂದ ಲಿಂಬಾಳಿ ಹೆಸರನ್ನು ಡೆತ್​ನೋಟ್​ನಲ್ಲಿ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದು, BJP ವಿರುದ್ಧ ಕಾಂಗ್ರೆಸ್ ವಾಗ್ದಾಳಿ ನಡೆಸಿದೆ. ಮಾಜಿ ಸಿಎಂ ಸಿದ್ದರಾಮಯ್ಯ ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ್ದಾರೆ. ಇದು ನಡೆಯಬಾರದ ಘಟನೆಯಾಗಿದೆ. ಹಣಕಾಸಿನ ವ್ಯವಹಾರದಲ್ಲಿ ಇಂತಹ ಘಟನೆ ಆಗಿದೆ. ಪ್ರದೀಪ್ ಪತ್ನಿ ಪ್ರದೀಪ್​ ಸಾವಿಗೆ ನ್ಯಾಯ ಕೊಡಿಸಿ ಅಂತ ಕೇಳಿದ್ದಾರೆ. 1.5 ಕೋಟಿ ನಾವು ಇನ್ವೆಸ್ಟ್ ಮಾಡಿದ್ವಿ. ಒಂದೇ ಒಂದು ಪೈಸೆ ಲಾಭ ಬಂದಿಲ್ಲ. ನಮ್ಮ ಹಣ ವಾಪಸ್ ಕೊಡಿ ಅನ್ನೋದು ಇವರ ವಾದವಾಗಿದೆ. ಶಾಸಕ ಲಿಂಬಾವಳಿ ಹಣ ಕಾಸಿನ ವ್ಯವಹಾರ ಮಾಡಿದ್ದಾರೆ. ಪೊಲೀಸರು ಹಣವನ್ನು ವಾಪಸ್ ಕೊಡಿಸಬೇಕು. ಕೂಡಲೇ ಎಲ್ಲ‌ರನ್ನು ಅರೆಸ್ಟ್ ಮಾಡಬೇಕು ಎಂದು ಸಿದ್ದರಾಮಯ್ಯ ಹೇಳಿದರು. ಯಾರೇ ತಪ್ಪಿ ಮಾಡಿದ್ರು ಸಹ ಅದು ತಪ್ಪು. ಅವರ ವಿರುದ್ಧ ಕಾನೂನು ಪ್ರಕಾರ ಕ್ರಮ ಆಗಬೇಕು. MLA ಅವರನ್ನು ಅರೆಸ್ಟ್ ಮಾಡಬೇಕು. ಇಲ್ಲದೆ ಹೋದ್ರೆ ಅವರು ಸಾಕ್ಷಿ ನಾಶ ಮಾಡಬಹುದು ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರ್‌ಎಸ್‌ಎಸ್‌ ದೆವ್ವವಿದ್ದಂತೆ ಎಂದ ಪ್ರಿಯಾಂಕ್ ಖರ್ಗೆ ಪರ ಬ್ಯಾಟ್ ಬೀಸಿದ ಶಿವರಾಜ ತಂಗಡಗಿ

ಮುಸ್ಲಿಂರನ್ನು ಗುರಿಯಾಗಿಸಿ ಗುಂಡು ಹಾರಿಸುತ್ತಿರುವ ಘಟನೆ, ಅಸ್ಸಾಂ ಸಿಎಂ ವಿರುದ್ಧ ಮಹತ್ವದ ತೀರ್ಪು

ತ್ರಿಷಾ ಗುಂಗಿನಿಂದ ವಿಜಯ್ ಆಚೆ ಬರಬೇಕೆಂದ ಬಿಜೆಪಿ ನಾಯಕ ನೈನಾರ್ ವಿರುದ್ಧ ನಟಿ ಗರಂ

ವಿದೇಶಿ ಮಹಿಳೆ, ಹೋಂ ಸ್ಟೆ ಒಡತಿ ಮೇಲೆ ಅತ್ಯಾಚಾರ ಪ್ರಕರಣ: ಅಪರಾಧಿಗಳ ವಿರುದ್ಧ ಮಹತ್ವದ ತೀರ್ಪು

ಭಿವಾಡಿ ಕೆಮಿಕಲ್ ಫ್ಯಾಕ್ಟರಿ ಘಟನೆಗೆ ಪ್ರಧಾನಿ ಮೋದಿ ಸಂತಾಪ

ಮುಂದಿನ ಸುದ್ದಿ
Show comments