Webdunia - Bharat's app for daily news and videos

Install App

ಪರೀಕ್ಷಾ ಶುಲ್ಕವನ್ನು ಪಡೆದು ಎಸ್ ಎಸ್ ಎಲ್ ಸಿ ಮಕ್ಕಳಿಗೆ ಪರೀಕ್ಷೆಗೆ ಅವಕಾಶ ನೀಡಿ - ಹೈಕೋರ್ಟ್ ಸೂಚನೆ

Webdunia
ಶನಿವಾರ, 26 ಮಾರ್ಚ್ 2022 (14:04 IST)
ಖಾಸಗಿ ಶಾಲೆಗಳ ಪರೀಕ್ಷಾ ಶುಲ್ಕವನ್ನು ಪಡೆಯುವ ಮೂಲಕ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಹಾಜರಾಗಲು ಅವಕಾಶ ನೀಡುವಂತೆ ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಎಸ್‌ಎಲ್‌ಸಿ ಮಂಡಳಿಯ ನಿರ್ದೇಶಕರಿಗೆ ನಿರ್ದೇಶನ ನೀಡಿ ಮಧ್ಯಂತರ ಆದೇಶ ಹೊರಡಿಸಲಾಗಿದೆ.
ಮಾರ್ಚ್ 28 ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಪ್ರಾರಂಭವಾಗಿದೆ, ಮಾನ್ಯತೆ ನವೀಕರಿಸಲಾಗಿಲ್ಲ ಎಂಬ ಕಾರಣ ನೀಡಿ ಪರೀಕ್ಷೆ ಬರೆಯಲು ಅನುಮತಿ ನಿರಾಕರಿಸಲಾಗಿದೆ ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಎಸ್‌ಎಸ್‌ಎಲ್‌ಸಿ ಬೋರ್ಡ್‌ನ ಕ್ರಮವನ್ನು ಪ್ರಶ್ನಿಸಿ ವಿವೇಕನಗರದ ಶಾಂತಿ ನಿಕೇತನ ಶಾಲೆ ಮತ್ತು ಇಜಿಪುರದ ಮಾಡರ್ನ್ ಎಜುಕೇಷನ್ ಸೊಸೈಟಿ ಸೇರಿದಂತೆ ಎಂಟು ಅರ್ಜಿ ವಿಚಾರಣೆ ನಡೆಸಿದ ನ್ಯಾ. ಕೃಷ್ಣ ಪಿ ಭಟ್ ಅವರಿದ್ದ ಪೀಠ ಈ ಆದೇಶ ಹೊರಡಿಸಿದೆ.
 
ವೇಳೆ ಅರ್ಜಿದಾರರ ಪರ ವಕೀಲ ಜಿ.ಆರ್.ಮೋಹನ್ ವಾದಿಸಿ, ಅರ್ಜಿದಾರ ಶಾಲೆಗಳು ಕರ್ನಾಟಕ ಶಿಕ್ಷಣ ಕಾಯ್ದೆ ಅಡಿ ನೋಂದಣಿ ಮಾಡಿಕೊಂಡಿದ್ದು, ಸರ್ಕಾರದಿಂದ ಶಾಶ್ವತ ಮಾನ್ಯತೆ ವಿಚಾರಣೆಯನ್ನು ಪಡೆದಿವೆ. ಇದೀಗ ಮಾನ್ಯತೆ ನವೀಕರಿಸಿಕೊಳ್ಳಲು ಹೇಳುತ್ತಿರುವ ಶಿಕ್ಷಣ ಇಲಾಖೆ ಮಾನ್ಯತೆ ನವೀಕರಿಸಿಕೊಳ್ಳದಿದ್ದರೆ ಎಸ್‌ಎಸ್‌ಎಲ್ ಸಿ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡುವುದಿಲ್ಲ ಎಂದು ತಿಳಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments