Webdunia - Bharat's app for daily news and videos

Install App

ಕಾಡಿಗೆ ಕರೆದೊಯ್ದು ಹುಡಿಗಿಯ ಬಟ್ಟೆ ಬಿಚ್ಚೋದಾ

Webdunia
ಸೋಮವಾರ, 5 ಅಕ್ಟೋಬರ್ 2020 (13:59 IST)
ಹುಡುಗಿಯೊಬ್ಬಳನ್ನು ಪುಸಲಾಯಿಸಿ ಕಾಡಿಗೆ ಕರೆದುಕೊಂಡು ಹೋಗಿದ್ದ ಯುವಕನೊಬ್ಬ ಆಕೆಯ ಬಟ್ಟೆ ಬಿಚ್ಚಿ ಮಾಡಬಾರದ್ದನ್ನು ಮಾಡಿದ್ದಾನೆ.
 

ಏನೂ ಅರಿಯದ ಹುಡುಗಿ ತನ್ನ ಸಂಬಂಧಿ ಯುವಕ ಮಾಡಿದ ನೀಚ ಕೃತ್ಯಕ್ಕೆ ನಲುಗಿದ್ದಾಳೆ.

ಹುಡುಗಿಗೆ ಅನಾರೋಗ್ಯ ಕಾಡಿದಾಗ ಈ ಹಿಂದೆ ಕಾಡಿನಲ್ಲಿ ತನ್ನ ಸಂಬಂಧಿಯಾಗಿದ್ದ ಯುವಕ ಮಾಡಿದ ನೀಚ ಕೃತ್ಯವನ್ನು ಮನೆ ಮಂದಿ ಮುಂದೆ ಬಾಯಿಬಿಟ್ಟಿದ್ದಾಳೆ.

ದಾವಣಗೆರೆ ಜಿಲ್ಲೆಯ ಜಗಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಆರೋಪಿ ಯುವಕನನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments