Webdunia - Bharat's app for daily news and videos

Install App

ಕೊರೊನಾ ನಿಯಂತ್ರಣಕ್ಕೆ ಈ ಕೆಲಸ ಮಾಡಿ ಎಂದ ಉಸ್ತುವಾರಿ

Webdunia
ಶನಿವಾರ, 4 ಏಪ್ರಿಲ್ 2020 (20:41 IST)
ದೇಶದಲ್ಲಿ ಕೋವಿಡ್-19 ಸೋಂಕಿನ ಮೊದಲ ಸಾವಿನಿಂದ ಗಮನಸೆಳೆದಿದ್ದ ಕಲಬುರಗಿಯಲ್ಲಿ, ಕೊರೋನಾ ವೈರಸ್ ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳು ತೃಪ್ತಿತಂದಿದೆ.

ಮುಂದಿನ ದಿನಗಳಲ್ಲಿ ಈ ಸೋಂಕು ಹರಡದಂತೆ ಇನ್ನಷ್ಟು ಪರಿಣಾಮಕಾರಿಯಾಗಿ ಕ್ರಮ ಕೈಗೊಳ್ಳುವಂತೆ ಮೂಲಸೌಕರ್ಯ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಹಾಗೂ ಕಲಬುರ್ಗಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಕಪಿಲ್ ಮೋಹನ  ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಒಂದು ವೇಳೆ ಕೊರೋನಾ ಪ್ರಕರಣಗಳು ಹೆಚ್ಚಾದಲ್ಲಿ ರೋಗಿಗಳ ಮಾದರಿ  ಪರೀಕ್ಷೆಗಳನ್ನು ನಡೆಸಲು ಜಿಮ್ಸ್‍ನಲ್ಲಿರುವ ಲ್ಯಾಬ್ ಸಾಮಾರ್ಥ್ಯ ಹೆಚ್ಚಿಸಬೇಕೆಂದರು. ಈ ಸಂಬಂಧ ರ್ಯಾಪಿಡ್ ಟೆಸ್ಟಿಂಗ್‍ಗೆ ಬೇಕಾದ ಲ್ಯಾಬ್ ಕಿಟ್‍ಗಳಿಗಾಗಿ ಬೇಡಿಕೆ  ಸಲ್ಲಿಸುವಂತೆ ಅವರು ಜಿಮ್ಸ್ ನಿರ್ದೇಶಕರಿಗೆ ಸೂಚಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments