ಕೊರೊನಾ ನಿಯಂತ್ರಣಕ್ಕೆ ಈ ಕೆಲಸ ಮಾಡಿ ಎಂದ ಉಸ್ತುವಾರಿ

Webdunia
ಶನಿವಾರ, 4 ಏಪ್ರಿಲ್ 2020 (20:41 IST)
ದೇಶದಲ್ಲಿ ಕೋವಿಡ್-19 ಸೋಂಕಿನ ಮೊದಲ ಸಾವಿನಿಂದ ಗಮನಸೆಳೆದಿದ್ದ ಕಲಬುರಗಿಯಲ್ಲಿ, ಕೊರೋನಾ ವೈರಸ್ ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳು ತೃಪ್ತಿತಂದಿದೆ.

ಮುಂದಿನ ದಿನಗಳಲ್ಲಿ ಈ ಸೋಂಕು ಹರಡದಂತೆ ಇನ್ನಷ್ಟು ಪರಿಣಾಮಕಾರಿಯಾಗಿ ಕ್ರಮ ಕೈಗೊಳ್ಳುವಂತೆ ಮೂಲಸೌಕರ್ಯ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಹಾಗೂ ಕಲಬುರ್ಗಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಕಪಿಲ್ ಮೋಹನ  ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಒಂದು ವೇಳೆ ಕೊರೋನಾ ಪ್ರಕರಣಗಳು ಹೆಚ್ಚಾದಲ್ಲಿ ರೋಗಿಗಳ ಮಾದರಿ  ಪರೀಕ್ಷೆಗಳನ್ನು ನಡೆಸಲು ಜಿಮ್ಸ್‍ನಲ್ಲಿರುವ ಲ್ಯಾಬ್ ಸಾಮಾರ್ಥ್ಯ ಹೆಚ್ಚಿಸಬೇಕೆಂದರು. ಈ ಸಂಬಂಧ ರ್ಯಾಪಿಡ್ ಟೆಸ್ಟಿಂಗ್‍ಗೆ ಬೇಕಾದ ಲ್ಯಾಬ್ ಕಿಟ್‍ಗಳಿಗಾಗಿ ಬೇಡಿಕೆ  ಸಲ್ಲಿಸುವಂತೆ ಅವರು ಜಿಮ್ಸ್ ನಿರ್ದೇಶಕರಿಗೆ ಸೂಚಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬರ ಪರಿಸ್ಥಿತಿಯಿಂದ ಕುಡಿಯುವ ನೀರಿಗೆ ತೊಂದರೆ ಆಗಬಾರದೆಂದು ಡಿಕೆ ಶಿವಕುಮಾರ್ ಮಹತ್ವದ ಘೋಷಣೆ

ಬಂಟ್ವಾಳದ ಲಾವಣ್ಯ ಹತ್ಯೆ ಪ್ರಕರಣ: ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ ನೀಡಿದವರಿಗೆ ಬಿಗ್ ಶಾಕ್

ಅಯೋಧ್ಯೆ ರಾಮಮಂದಿರದ ದೇಣಿಗೆ 'ಕಳ್ಳತನ': ಪ್ರಧಾನಿ ಮೋದಿಗೆ ಪತ್ರ ಬರೆದ ರಾಹುಲ್‌, ಖರ್ಗೆ

ದೀರ್ಘಕಾಲದ ಸಂಗಾತಿ ಕಳೆದುಕೊಂಡ ದೇವೇಗೌಡರ ಕಣ್ಣೀರು ಒರೆಸಿ ಸಂತೈಸಿದ ಮಾಜಿ ಸಿಎಂ ಸಿದ್ದರಾಮಯ್ಯ

ರಾಮಮಂದಿರ ದೇಣಿಗೆ ವಿವಾದ, ಪ್ರಧಾನ ಮಂತ್ರಿಯವರೇ, ಮೌನ ಮುರಿಯಿರಿ: ಜೈರಾಮ್ ರಮೇಶ್

ಮುಂದಿನ ಸುದ್ದಿ
Show comments