Webdunia - Bharat's app for daily news and videos

Install App

ಲಸಿಕೆ ತೆಗೆದುಕೊಳ್ಳಲು ಹೋಗಲು ಈ ದಾಖಲಾತಿ ಬೇಕು

Webdunia
ಸೋಮವಾರ, 10 ಮೇ 2021 (09:29 IST)
ಬೆಂಗಳೂರು: ಇಂದಿನಿಂದ ರಾಜ್ಯದಲ್ಲಿ 14 ದಿನಗಳ ಕಾಲ ಕಠಿಣ ಲಾಕ್ ಡೌನ್ ವಿಧಿಸಲಾಗಿದೆ. ಹೀಗಾಗಿ ಲಸಿಕೆ ಪಡೆದುಕೊಳ್ಳುವವರು ಏನು ಮಾಡಬೇಕು?


ಅನಗತ್ಯವಾಗಿ ರಸ್ತೆಗಳಲ್ಲಿ ಓಡಾಡುವಂತಿಲ್ಲ ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಆದರೆ ಕೊರೋನಾ ಲಸಿಕೆ ಪಡೆದುಕೊಳ್ಳಬೇಕಾದರೆ ಅರ್ಹರು ತೆರಳಬಹುದು.

ಆದರೆ ಲಸಿಕೆ ಪಡೆದುಕೊಳ್ಳಲು ಹೋಗುವಾಗ ಲಸಿಕೆಗೆ ನೋಂದಣಿ ಮಾಡಿಕೊಂಡ ಬಳಿಕ ಸಿಗುವ ಅಧಿಕೃತ ಮೊಬೈಲ್ ಸಂದೇಶ ತೋರಿಸುವುದು ಕಡ್ಡಾಯ. ಮೆಡಿಕಲ್ ಎಮರ್ಜೆನ್ಸಿ ಬಿಟ್ಟರೆ ಬೇರೆ ಯಾವುದೇ ಕಾರಣಗಳಿಗೂ ಮನೆಯಿಂದ ಹೊರಬರುವಂತಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments