Webdunia - Bharat's app for daily news and videos

Install App

ಲಸಿಕೆ ತೆಗೆದುಕೊಳ್ಳಲು ಹೋಗಲು ಈ ದಾಖಲಾತಿ ಬೇಕು

Webdunia
ಸೋಮವಾರ, 10 ಮೇ 2021 (09:29 IST)
ಬೆಂಗಳೂರು: ಇಂದಿನಿಂದ ರಾಜ್ಯದಲ್ಲಿ 14 ದಿನಗಳ ಕಾಲ ಕಠಿಣ ಲಾಕ್ ಡೌನ್ ವಿಧಿಸಲಾಗಿದೆ. ಹೀಗಾಗಿ ಲಸಿಕೆ ಪಡೆದುಕೊಳ್ಳುವವರು ಏನು ಮಾಡಬೇಕು?


ಅನಗತ್ಯವಾಗಿ ರಸ್ತೆಗಳಲ್ಲಿ ಓಡಾಡುವಂತಿಲ್ಲ ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಆದರೆ ಕೊರೋನಾ ಲಸಿಕೆ ಪಡೆದುಕೊಳ್ಳಬೇಕಾದರೆ ಅರ್ಹರು ತೆರಳಬಹುದು.

ಆದರೆ ಲಸಿಕೆ ಪಡೆದುಕೊಳ್ಳಲು ಹೋಗುವಾಗ ಲಸಿಕೆಗೆ ನೋಂದಣಿ ಮಾಡಿಕೊಂಡ ಬಳಿಕ ಸಿಗುವ ಅಧಿಕೃತ ಮೊಬೈಲ್ ಸಂದೇಶ ತೋರಿಸುವುದು ಕಡ್ಡಾಯ. ಮೆಡಿಕಲ್ ಎಮರ್ಜೆನ್ಸಿ ಬಿಟ್ಟರೆ ಬೇರೆ ಯಾವುದೇ ಕಾರಣಗಳಿಗೂ ಮನೆಯಿಂದ ಹೊರಬರುವಂತಿಲ್ಲ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments