Webdunia - Bharat's app for daily news and videos

Install App

ಕೊರೊನಾ ಕಂಟ್ರೋಲ್ ಬಗ್ಗೆ ಚರ್ಚೆ; ಇಂದು ಸಚಿವ ಸಂಪುಟ ಸಭೆ ಕರೆದ ಸಿಎಂ

Webdunia
ಗುರುವಾರ, 9 ಜುಲೈ 2020 (09:47 IST)
Normal 0 false false false EN-US X-NONE X-NONE

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಹೆಚ್ಚಳವಾಗುತ್ತಿರುವ ಹಿನ್ನಲೆಯಲ್ಲಿ  ಸಿಎಂ ಬಿಎಸ್ ವೈ ಇಂದು ಸಚಿವ ಸಂಪುಟ ಸಭೆ ಕರೆದಿದ್ದಾರೆ.


ಬೆಳಿಗ್ಗೆ 11 ಗಂಟೆಗೆ ಸಿಎಂ ಬಿಎಸ್ ವೈ ನೇತೃತ್ವದಲ್ಲಿ ನಡೆಯುವ  ಸಚಿವ ಸಂಪುಟ ಸಭೆಯಲ್ಲಿ ಕೊರೊನಾ ಕಂಟ್ರೋಲ್ ಬಗ್ಗೆ ಸಿಎಂ ಮಹತ್ವದ ಚರ್ಚೆ ನಡೆಸಲಿದ್ದಾರೆ, ಆದರೆ ಲಾಕ್ ಡೌನ್ ಬಗ್ಗೆ ಸಭೆಯಲ್ಲಿ ಯಾವುದೇ ಚರ್ಚೆ ಇಲ್ಲ ಎನ್ನಲಾಗಿದೆ.

ಲಾಕ್ ಡೌನ್ ಮಾಡುವ ಬಗ್ಗೆ ಹಣಕಾಸು ಇಲಾಖೆಯಿಂದಲೂ ವಿರೋಧ ವ್ಯಕ್ತವಾಗಿದೆ. ಅಲ್ಲದೇ  ಬೆಂಗಳೂರಿನಲ್ಲಿ ಯಾವ ಕಾರಣಕ್ಕೂ ಲಾಕ್ ಮಾಡಲ್ಲ.. ಸಂಡೇ ಜತೆ ಶನಿವಾರ ಲಾಕ್ ಡೌನ್ ಇರಲ್ಲ ಎನ್ನುವುದರ ಮೂಲಕ ಲಾಕ್ ಡೌನ್ ಚಿಂತನೆಯಿಂದ ಸಿಎಂ ದೂರವಿದ್ದಾರೆ ಎನ್ನಲಾಗಿದೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments