Webdunia - Bharat's app for daily news and videos

Install App

ಲಾಕ್ ಡೌನ್ ಮುಂದುವರಿಸುವುದರ ಬಗ್ಗೆ ಚರ್ಚೆ; ಇಂದು ತುರ್ತು ಸಚಿವ ಸಂಪುಟ ಸಭೆ ಕರೆದ ಸಿಎಂ

Webdunia
ಗುರುವಾರ, 9 ಏಪ್ರಿಲ್ 2020 (09:40 IST)
ಬೆಂಗಳೂರು : ಲಾಕ್ ಡೌನ್ ಮುಂದುವರಿಸುವ ವಿಚಾರದ ಕುರಿತು ಚರ್ಚೆ ನಡೆಸಲು ಇಂದು ಸಿಎಂ ಬಿಎಸ್ ಯಡಿಯೂರಪ್ಪ ತುರ್ತು ಸಚಿವ ಸಂಪುಟ ಸಭೆ ಕರೆದಿದ್ದಾರೆ.


ಕೆಲವು ರಾಜ್ಯಗಳಲ್ಲಿ ಏ.14ರ ನಂತರ ಲಾಕ್ ಡೌನ್ ಮುಂದುವರಿಸುವುದಾಗಿ ನಿರ್ಧರಿಸಲಾಗಿತ್ತು. ಅದೇರೀತಿ ಇದೀಗ ಕರ್ನಾಟಕದಲ್ಲಿಯೂ ಏ.14ರ ನಂತರ ಲಾಕ್ ಡೌನ್ ಮುಂದುವರಿಸಬೇಕೆ? ಬೇಡವೇ ಎಂಬ ಬಗ್ಗೆ ನಿರ್ಧರಿಸಲು ಇಂದು ಬೆಳಿಗ್ಗೆ 11 ಗಂಟೆಗೆ ಸಿಎಂ ಬಿಎಸ್ ವೈ ತುರ್ತು ಸಚಿವ ಸಂಪುಟ ಸಭೆ ಕರೆದಿದ್ದಾರೆ.


ಕರ್ನಾಟಕದಲ್ಲಿ ಕೊರೊನಾ ಪೀಡಿತ ಜಿಲ್ಲೆಗಳಲ್ಲಿ ಮಾತ್ರ ಲಾಕ್ ಡೌನ್ ಮಾಡಲಾಗುವುದೇ? ಕೊರೊನಾ ರೋಗವಿಲ್ಲದ ಜಿಲ್ಲೆಗಳಲ್ಲಿ ಲಾಕ್ ಡೌನ್ ತೆಗೀತಾರಾ? ಕೆಎಸ್ ಆರ್ ಟಿಸಿ, ಖಾಸಗಿ ಬಸ್, ವಾಹನಗಳ ಓಡಾಟಕ್ಕೆ ಅನುಮತಿ? ಅಂಗಡಿ, ಮಳಿಗೆ, ಕಾರ್ಖಾನೆಗಳನ್ನು ತೆರೆಯಲು ಸರ್ಕಾರ ಒಪ್ಪಿಗೆ? ಈ ಬಗ್ಗೆ ಇವತ್ತೇ ಸಿಎಂ ಯಡಿಯೂರಪ್ಪ ಸರ್ಕಾರ ನಿರ್ಧಾರ ಮಾಡುತ್ತದೆಯೇ ಎಂಬುದನ್ನು ಕಾದುನೋಡಬೇಕಿದೆ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments