Webdunia - Bharat's app for daily news and videos

Install App

ಸಿಎಂ ಸ್ಟಾಲಿನ್ಗೊಂದಿಗೆ ಮಾತಾಡಿ ಕಾವೇರಿ ನೀರನ್ನು ಉಳಿಸಿ-ಸಂಸದ ತೇಜಸ್ವಿ

Webdunia
ಶುಕ್ರವಾರ, 29 ಸೆಪ್ಟಂಬರ್ 2023 (18:20 IST)
ರಾಜ್ಯದಲ್ಲಿ ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಹಾಗೂ ನಿಯಂತ್ರಣಾ ಸಮಿತಿಯ ಮುಂದೆ ಸರಿಯಾಗಿ ವಾದ ಮಂಡನೆಯಲ್ಲಿ ವಿಫಲವಾಗಿರುವ ರಾಜ್ಯ ಕಾಂಗ್ರೆಸ್‌ ಸರ್ಕಾರವು ರಾಜಕೀಯ ಕಾರಣಕ್ಕಾಗಿ ನೀರನ್ನು ತಮಿಳುನಾಡಿಗೆ ಹರಿಸುತ್ತಿದೆ. ಇದರ ಬದಲು ಕಾಂಗ್ರೆಸ್‌ ಹಾಗೂ ಡಿಎಂಕೆ ಇಂಡಿ ಒಕ್ಕೂಟದ ಭಾಗವಾಗಿದ್ದು, ತಮ್ಮ ದೋಸ್ತಿಯನ್ನು ಕಾವೇರಿ ನೀರನ್ನು ಉಳಿಸಿ ರೈತರ ಸಂಕಷ್ಟವನ್ನು ದೂರ ಮಾಡಿ. ಇಂಡಿ ಒಕ್ಕೂಟದ ದೋಸ್ತಿ ಮೂಲಕ ತಮಿಳುನಾಡು ಸಿಎಂ ಸ್ಟಾಲಿನ್‌ಗೊಂದಿಗೆ ಮಾತನಾಡಿ ಕಾವೇರಿ ನೀರನ್ನು ಉಳಿಸಿ, ಮೇಕೆದಾಟು ಯೋಜನೆಗೆ ಅನುಮತಿ ಪಡೆದುಕೊಂಡು ಬನ್ನಿ ಎಂದು ಸಂಸದ ತೇಜಸ್ವಿ ಸೂರ್ಯ ಆಗ್ರಹ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments