Webdunia - Bharat's app for daily news and videos

Install App

ಸಿಎಂ ಸ್ಟಾಲಿನ್ಗೊಂದಿಗೆ ಮಾತಾಡಿ ಕಾವೇರಿ ನೀರನ್ನು ಉಳಿಸಿ-ಸಂಸದ ತೇಜಸ್ವಿ

Webdunia
ಶುಕ್ರವಾರ, 29 ಸೆಪ್ಟಂಬರ್ 2023 (18:20 IST)
ರಾಜ್ಯದಲ್ಲಿ ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಹಾಗೂ ನಿಯಂತ್ರಣಾ ಸಮಿತಿಯ ಮುಂದೆ ಸರಿಯಾಗಿ ವಾದ ಮಂಡನೆಯಲ್ಲಿ ವಿಫಲವಾಗಿರುವ ರಾಜ್ಯ ಕಾಂಗ್ರೆಸ್‌ ಸರ್ಕಾರವು ರಾಜಕೀಯ ಕಾರಣಕ್ಕಾಗಿ ನೀರನ್ನು ತಮಿಳುನಾಡಿಗೆ ಹರಿಸುತ್ತಿದೆ. ಇದರ ಬದಲು ಕಾಂಗ್ರೆಸ್‌ ಹಾಗೂ ಡಿಎಂಕೆ ಇಂಡಿ ಒಕ್ಕೂಟದ ಭಾಗವಾಗಿದ್ದು, ತಮ್ಮ ದೋಸ್ತಿಯನ್ನು ಕಾವೇರಿ ನೀರನ್ನು ಉಳಿಸಿ ರೈತರ ಸಂಕಷ್ಟವನ್ನು ದೂರ ಮಾಡಿ. ಇಂಡಿ ಒಕ್ಕೂಟದ ದೋಸ್ತಿ ಮೂಲಕ ತಮಿಳುನಾಡು ಸಿಎಂ ಸ್ಟಾಲಿನ್‌ಗೊಂದಿಗೆ ಮಾತನಾಡಿ ಕಾವೇರಿ ನೀರನ್ನು ಉಳಿಸಿ, ಮೇಕೆದಾಟು ಯೋಜನೆಗೆ ಅನುಮತಿ ಪಡೆದುಕೊಂಡು ಬನ್ನಿ ಎಂದು ಸಂಸದ ತೇಜಸ್ವಿ ಸೂರ್ಯ ಆಗ್ರಹ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Dharmasthala case: ದಕ್ಷಿಣ ಕನ್ನಡ ಜಿಲ್ಲಾ ಎಸ್ ಪಿ ಅರುಣ್ ಕುಮಾರ್ ಸಲಹೆ ಸ್ವೀಕರಿಸಿದ್ದರೆ ಅಗೆಯುವ ಕೆಲವೇ ಆಗ್ತಿರಲಿಲ್ಲ

ಧರ್ಮಸ್ಥಳ ಮಾಸ್ಕ್ ಮ್ಯಾನ್ ಮುಖ ರಿವೀಲ್: ಆತ ಹೊರಹಾಕಿದ ಸತ್ಯಗಳು ಇನ್ನಷ್ಟು ಶಾಕಿಂಗ್

ಧರ್ಮಸ್ಥಳ ಕೇಸ್ ನಲ್ಲಿ ಷಡ್ಯಂತ್ರವಿದೆ ಎಂದು ನನಗೆ ಮೊದಲೇ ಗೊತ್ತಿತ್ತು: ಡಿಕೆಶಿ ಶಾಕಿಂಗ್ ಹೇಳಿಕೆ

ಧರ್ಮಸ್ಥಳದ ಬಗ್ಗೆ ಒಂದಾದ ಮೇಲೊಂದು ವಿಡಿಯೋ ಮಾಡಿದ್ದ ಸಮೀರ್ ಗೆ ಬಲೆ ಬೀಸಿದ ಪೊಲೀಸರು

Gold Price: ಚಿನ್ನದ ದರ ಇಂದು ಮತ್ತೆ ಬಲು ದುಬಾರಿ

ಮುಂದಿನ ಸುದ್ದಿ
Show comments