Webdunia - Bharat's app for daily news and videos

Install App

ಪರಿಚಯಸ್ಥ ಯುವತಿಯೊಂದಿಗೆ ಮಾತನಾಡಿದ್ದಕ್ಕೆ ಹಲ್ಲೆ

Webdunia
ಮಂಗಳವಾರ, 22 ನವೆಂಬರ್ 2016 (10:34 IST)
ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಯುವತಿಯೊಂದಿಗೆ ಮಾತನಾಡಿದ ಎನ್ನುವ ಕಾರಣಕ್ಕಾಗಿ ಕಾಲೇಜು ವಿದ್ಯಾರ್ಥಿಯೊಬ್ಬನಿಗೆ ದುಷ್ಕರ್ಮಿಗಳ ತಂಡವೊಂದು ಅವಾಚ್ಯ ಶಬ್ಧಗಳಿಂದ ನಿಂದಿಸಿ ಹಲ್ಲೆಗೈದ ಘಟನೆ ಮಂಗಳೂರಿನ ಉಳ್ಳಾಲದಲ್ಲಿ ವರದಿಯಾಗಿದೆ.
 
ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರು ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದ್ದು, ಹಲ್ಲೆಗೊಳ್ಳಗಾದ ವಿದ್ಯಾರ್ಥಿಯನ್ನು ರಾಂಚಿ ಮೂಲದ ರಾಹುಲ್ ಎಂದು ಗುರುತಿಸಲಾಗಿದೆ. ರಾಹುಲ್ ಉಳ್ಳಾಲದಿಂದ ಮಂಗಳೂರು ನಡೆಗೆ ಪ್ರಯಾಣಿಸುತ್ತಿದ್ದ ಎಂದು ಹೇಳಲಾಗುತ್ತಿದೆ. 
 
ಬಸ್ ಅಬ್ಬಕ್ಕ ವೃತ್ತದ ಬಳಿ ನಿಂತ ವೇಳೆ ಪರಿಚಯಸ್ಥ ಯುವತಿಯೊಂದಿಗೆ ರಾಹುಲ್ ಮಾತನಾಡುತ್ತಿದ್ದ. ಇದನ್ನು ನೋಡಿದ ಮೂವರ ತಂಡ ಬಸ್ ಹತ್ತಿ ರಾಹುಲ್‌ನನ್ನು ತರಾಟೆಗೆ ತೆಗೆದುಕೊಂಡು ಆತನ ಮೇಲೆ ಹಲ್ಲೆಗೈದಿದ್ದಾರೆ ಎನ್ನಲಾಗಿದೆ.
 
ಈ ಘಟನೆ ನಡೆಯುತ್ತಿದಂತೆ ಸ್ಥಳೀಯರೊಬ್ಬರು ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದರು. ತಕ್ಷಣ ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸರು ಆರೋಪಿಗಳಾದ ನಿಜಾಮುದ್ದೀನ್, ತೌಸಿಫ್ ಹಾಗೂ ವಾಕರ್ ಎನ್ನುವವರನ್ನು ಬಂಧಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral video: ಬೆಂಗಳೂರು ಡಿಆರ್ ಡಿಒ ಆಫೀಸರ್ ಮೇಲೆ ಕನ್ನಡಿಗನಿಂದ ಹಲ್ಲೆ ಕೇಸ್ ಗೆ ಟ್ವಿಸ್ಟ್: ಅಸಲಿಗೆ ನಡೆದದ್ದೇ ಬೇರೆಯೇ

DGP Om Prakash murder: ನಿವೃತ್ತ ಡಿಜಿಪಿ ಓಂ ಪ್ರಕಾಶ್ ಪತ್ನಿಗಿತ್ತು ಈ ಮಾನಸಿಕ ಕಾಯಿಲೆ

ಅಲಿಬಾಬ ಮತ್ತು 40 ಕಳ್ಳರ ಕಥೆಯ ತದ್ರೂಪವೇ ಸಿದ್ದರಾಮಯ್ಯರ ತಂಡ: ಡಿ.ವಿ. ಸದಾನಂದಗೌಡ

ಕಾಂಗ್ರೆಸ್ ಸರಕಾರವು ಜನರ ಪಾಲಿಗೆ ಬದುಕಿದ್ದೂ ಸತ್ತಂತಿದೆ: ಬಿ.ವೈ.ವಿಜಯೇಂದ್ರ

DGP Om Prakash murder: ಮೀನು ಊಟ ಮಾಡುತ್ತಿರುವಾಗಲೇ ಓಂ ಪ್ರಕಾಶ್ ಮೇಲೆ ನಡೆದಿತ್ತು ಡೆಡ್ಲೀ ಅಟ್ಯಾಕ್

ಮುಂದಿನ ಸುದ್ದಿ
Show comments