Webdunia - Bharat's app for daily news and videos

Install App

ಸಾವರ್ಕರ್ ಬಗ್ಗೆ ಮಾತನಾಡೋದು ರಾಜಕೀಯ ಪ್ರೇರಿತ

Webdunia
ಬುಧವಾರ, 19 ಅಕ್ಟೋಬರ್ 2022 (15:27 IST)
ಸಾವರ್ಕರ್ ಕುರಿತು ಕೆಲವರು ಪೂಜ್ಯ ಭಾವನೆ ಹೊಂದಿದ್ದಾರೆ. ಇನ್ನೂ ಕೆಲವರು ಅಪಮಾನ ಆಗುವ ರೀತಿಯಲ್ಲಿ ಮಾತಾಡ್ತಾರೆ.ಅದು ರಾಜಕೀಯ ಪ್ರೇರಿತ ಹೇಳಿಕೆ ಎಂದು ಶಿವಮೊಗ್ಗದಲ್ಲಿ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಪ್ರತಿಕ್ರಿಯೆ ನೀಡಿದ್ದಾರೆ.ಸಾವರ್ಕರ್ ಕುರಿತು ಸತ್ಯಾಸತ್ಯತೆ ತಿಳಿಸಲು ಶ್ರೀಗಂಧ ಸಂಸ್ಥೆ, ಸಾಮಗಾನ ಸಂಸ್ಥೆ ಆಶ್ರಯದಲ್ಲಿ ಸಾವರ್ಕರ್ ಸಾಮ್ರಾಜ್ಯ ಕಾರ್ಯಕ್ರಮ ಆಯೋಜಿಸಲಾಗಿದೆ.1944ರಲ್ಲಿ ವೀರ ಸಾವರ್ಕರ್ ಶಿವಮೊಗ್ಗಕ್ಕೆ ಭೇಟಿ ಮಾಡಿದ್ದ ಪುಣ್ಯ ಸ್ಮರಣೆಯಲ್ಲಿ ಕಾರ್ಯಕ್ರಮ  ಆಯೋಜಿಸಲಾಗಿದ್ದು ಕಾರ್ಯಕ್ರಮಕ್ಕೆ  ಸಾವರ್ಕರ್ ಮೊಮ್ಮಗ ಸಾತ್ಯಕಿ ಸಾವರ್ಕರ್ ಆಗಮಿಸಲಿದ್ದಾರೆ.ಕಾರ್ಯಕ್ರಮದ ಕುರಿತು ರಾಷ್ಟ್ರವಾದಿ ಚಿಂತಕಿ ಲಕ್ಷ್ಮೀ ರಾಜಕುಮಾರ ಪ್ರಧಾನ ಭಾಷಣ ಮಾಡಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಂಗಳೂರು ನೈರುತ್ಯ ರೈಲ್ವೆ ವ್ಯಾಪ್ತಿಗೆ: ಕೇರಳ ಅಡ್ಡಗಾಲು ಬೆನ್ನನ್ನೇ ಡಿಕೆ ಶಿವಕುಮಾರ್‌ಗೆ ಬ್ರಿಜೇಶ್ ಚೌಟ ಪತ್ರ

ಮೊಬೈಲ್ ಕೊಡಲಿಲ್ಲವೆಂದು ಸಹೋದರಿಯನ್ನು ಕೊಂದಿದ್ದ ತಮ್ಮನಿಗೆ 4ವರ್ಷದ ಬಳಿಕ ತೀರ್ಪು ಪ್ರಕಟ

ರಾಜಧಾನಿಯ ಅರ್ಹ ಮಹಿಳೆಯರಿಗೆ ತಿಂಗಳಿಗೆ ₹2,500

ಯಾರಿಂದಲೂ ಇನ್ನೊಬ್ಬರ ನಾಯಕತ್ವವನ್ನು ತಪ್ಪಿಸೋಕೆ ಸಾಧ್ಯವಿಲ್ಲ: ಸತೀಶ್ ಜಾರಕಿಹೊಳಿ

Toxic Cinema: ರುಕ್ಮಿಣಿ ನಿಮ್ಮಿಂದ ಇದನ್ನು ನಾನು ನಿಜವಾಗಿಯೂ ನಿರೀಕ್ಷಿಸಿರಲಿಲ್ಲ

ಮುಂದಿನ ಸುದ್ದಿ
Show comments