Webdunia - Bharat's app for daily news and videos

Install App

ತಮಿಳು ಬರಹವಿರುವ ಚೀಟಿ ಅಂಟಿಸಿ ಕನ್ನಡಿಗರಿಗೆ ಜೀವ ಬೆದರಿಕೆ

Webdunia
ಸೋಮವಾರ, 12 ಸೆಪ್ಟಂಬರ್ 2016 (17:54 IST)
ಕಾವೇರಿ ಹೋರಾಟ ತೀವ್ರವಾಗಿ ತಾರಕ್ಕೇರುತ್ತಿದ್ದಂತೆ ತಮಿಳು ಬರಹವಿರುವ ಚೀಟಿ ಅಂಟಿಸಿ ಕನ್ನಡಿಗರಿಗೆ ಬೆದರಿಕೆ ಹಾಕಿದ ಘಟನೆ ವರದಿಯಾಗಿದೆ.
ಬೆಂಗಳೂರಿನಲ್ಲಿ ತಮಿಳರಿಗೆ ಧಕ್ಕೆಯಾದಲ್ಲಿ  ಚೆನ್ನೈನಲ್ಲಿರುವ ಕನ್ನಡಿಗರಿಗೆ ತಕ್ಕ ಪಾಠ ಕಲಿಸುತ್ತೇವೆ ಎಂದು ಕೆಲ ಕಿಡಿಗೇಡಿಗಳು ತಮಿಳು ಭಾಷೆಯ ಬರವಿರುವ ಪೋಸ್ಟರ್‌‌ಗಳನ್ನು ಅಂಟಿಸಿದ್ದಾರೆ.
 
ಕರ್ನಾಟಕದಲ್ಲಿ ತಮಿಳರ ಮೇಲೆ ಏನಾದ್ರೂ ಹಲ್ಲೆ ನಡೆದ್ರೆ ಕನ್ನಡಿಗರ ಮೇಲೆ ಹಲ್ಲೆ ಮಾಡ್ತೀವಿ. ತಮಿಳುನಾಡಿನಲ್ಲಿ ಕನ್ನಡಿಗರು ವಾಸವಾಗಿದ್ದಾರೆ ಅನ್ನೋದನ್ನ ಮರೆಯಬಾರದು. ಕನ್ನಡಿಗರ ಆಸ್ತಿ ಪಾಸ್ತಿಗಳನ್ನು ಧ್ವಂಸಗೊಳಿಸುತ್ತೇವೆ ಎಂದು ಬೆದರಿಕೆಯೊಡ್ಡಲಾಗಿದೆ.
 
ಕನ್ನಡಿಗರ ಹೋಟೆಲ್‍ಗಳ ಮೇಲೆ ಪೆಟ್ರೋಲ್ ಬಾಂಬ್ ದಾಳಿ ನಡೆಸಲಾಗಿದ್ದು, ಸುಮಾರು 15 ಕ್ಕೂ ಹೆಚ್ಚು ಪ್ರವಾಸಿ ಬಸ್‍ಗಳನ್ನು ಕಿಡಿಗೇಡಿಗಳು ಜಖಂಗೊಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆಶಿಗೆ ಕ್ಯಾರೇ ಎನ್ನದ ಸಿದ್ದು, ಭುಗಿಲೆದ್ದ ಕಾಂಗ್ರೆಸ್ ಅಂತಃಕಲಹ, ಸೆಪ್ಟೆಂಬರ್‌ನಲ್ಲಿ ಮುಹೂರ್ತ ಫಿಕ್ಸ್: ಬಿಜೆಪಿ

ರಾಜ್ಯದ ಸಣ್ಣ ವ್ಯಾಪಾರಸ್ಥರ ಹಿತರಕ್ಷಣೆಗೆ ಬಿಜೆಪಿ ಸಹಾಯವಾಣಿ - ಛಲವಾದಿ ನಾರಾಯಣಸ್ವಾಮಿ

ಡಿಕೆಶಿ ಕುರ್ಚಿ ಕಸಿದುಕೊಳ್ಳುವ ದುಸ್ಸಾಹಸಕ್ಕೆ ಕೈಹಾಕಿದರೆ ಮನೆಯಲ್ಲಿ ಕೂರಿಸುವ ಎಚ್ಚರಿಕೆ ಕೊಟ್ರಾ ಸಿದ್ದರಾಮಯ್ಯ: ಆರ್ ಅಶೋಕ್‌

ಆರ್‌ಸಿಬಿ ಕಾಲ್ತುಳಿತ ಪ್ರಕರಣ, ಅಮಾಯಕರ ಕುಟುಂಬಕ್ಕೆ ನ್ಯಾಯ ಸಿಗುವವರೆಗೂ ಹೋರಾಟ ನಿಲ್ಲಲ್ಲ: ಆರ್‌ ಅಶೋಕ್‌

ತುರ್ತು ನಿರ್ವಹಣಾ ಕಾಮಗಾರಿ: ಬೆಂಗಳೂರಿನ ಈ ಭಾಗದಲ್ಲಿ ಜು.21, 22ರಂದು ವಿದ್ಯುತ್ ವ್ಯತ್ಯಯ

ಮುಂದಿನ ಸುದ್ದಿ
Show comments