Webdunia - Bharat's app for daily news and videos

Install App

ತಮಿಳು ಚಿತ್ರವನ್ನು ಬ್ಯಾನ್ - ವಾಟಾಳ್ ನಾಗರಾಜ್

Webdunia
ಬುಧವಾರ, 19 ಜನವರಿ 2022 (14:03 IST)
ಕಾಲು ಕೆರೆದು ಕೊಂಡು ಬಂದರೆ ತಮಿಳು ಸಿನಿಮಾ ಬ್ಯಾನ್ ಮಾಡುತ್ತೇವೆ ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಎಚ್ಚರಿಕೆ ನೀಡಿದ್ದಾರೆ. ಈ ಸಂಬಂಧ ಬೆಂಗಳೂರು ಹೊರ ವಲಯದ ಆನೇಕಲ್ ನಲ್ಲಿ ಪ್ರತಿಭಟನೆ ನಡೆಸಿ ಮಾತನಾಡಿದ ಅವ ರು, ಬರೀ ಪಾದಯಾತ್ರೆ ಮಾಡಿದ್ರೆ ಸಾಧ್ಯವಿಲ್ಲ.
ನೀವೇನಾದ್ರೂ ಮತ್ತೆ ಕಾಲು ಕೆರೆದುಕೊಂಡು ಜಗಳಕ್ಕೆ ಬಂದರೆ, ಇಡೀ ಕರ್ನಾಟಕದ ಉದ್ದಗಲಕ್ಕೂ ತಮಿಳುನಾಡು ಗಡಿ ಬಂದ್​ ಮಾಡು ತ್ತೇವೆ. ಒಂದು ವಾಹನವನ್ನೂ ಒಳಗಡೆ ಬಿಡೋದಿಲ್ಲ. ತಮಿಳು ಚಿತ್ರಗಳನ್ನು ಬಂದ್​ ಮಾಡುತ್ತೇವೆ. ನಿಮ್ಮ ವಿರುದ್ಧ ಇಲ್ಲಿ ಸತ್ಯಾಗ್ರ ಹದ ಮೂಲಕ ಗಡಿನಾಡು ಚಳುವಳಿಯನ್ನು ಮಾಡುತ್ತಿದ್ದೇವೆ' ಎಂದು ವಾಟಾಳ್​ ನಾಗರಾಜ್​ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments