Webdunia - Bharat's app for daily news and videos

Install App

ತಮಿಳುನಾಡು ಸಿಎಂ ವಿರುದ್ಧ ಬೊಮ್ಮಾಯಿ ಕಿಡಿ

Webdunia
ಮಂಗಳವಾರ, 14 ಜೂನ್ 2022 (10:33 IST)
ಬೆಂಗಳೂರು : ತಮಿಳುನಾಡು ಸಿಎಂ ಸ್ಟಾಲಿನ್ ರಾಜಕೀಯ ಸ್ಟಂಟ್ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಸಮಾಧಾನ ಹೊರಹಾಕಿದರು.

ಮೇಕೆದಾಟು ವಿರುದ್ಧ ಪ್ರಧಾನಿಗೆ ತಮಿಳುನಾಡು ಸಿಎಂ ಸ್ಟಾಲಿನ್ ಪತ್ರ ಬರೆದದ್ದನ್ನು ವಿರೋಧಿಸಿ ಬೊಮ್ಮಾಯಿ ಮಾತನಾಡಿದರು. ಕಾವೇರಿ ನಿರ್ವಹಣಾ ಪ್ರಾಧಿಕಾರದಲ್ಲಿ ಅಂತಿಮ ಸಭೆ ಇದೆ. ಆದರೆ ಮೇಕೆದಾಟು ವಿಚಾರವಾಗಿ ತಮಿಳುನಾಡು ಕ್ಯಾತೆ ತೆಗೆಯುತ್ತಿದೆ.

ಮೇಕೆದಾಟು ವಿಚಾರದಲ್ಲಿ ಪ್ರಧಾನಿಗೆ ಸ್ಟಾಲಿನ್ ಪತ್ರ ಬರೆದಿದ್ದಾರೆ. ಸ್ಟಾಲಿನ್ ಪತ್ರ ಒಕ್ಕೂಟದ ವ್ಯವಸ್ಥೆಗೆ ವಿರೋಧ ಎಂದು ಕಿಡಿಕಾರಿದರು. 

ನಮ್ಮ ನೀರಿನ ಬಳಕೆಗೆ ಅವರ ವಿರೋಧ ಸರಿಯಲ್ಲ. ನಾವು ನಮ್ಮ ರಾಜ್ಯದಲ್ಲೇ ಮೇಕೆದಾಟು ಯೋಜನೆ ಮಾಡುತಿದ್ದೇವೆ. ಸ್ಟಾಲಿನ್ ರಾಜಕೀಯ ಸ್ಟಂಟ್ ಮಾಡುತ್ತಿದ್ದಾರೆ. ಸ್ಟಾಲಿನ್ ಪತ್ರ ಕಾನೂನು ಬಾಹಿರವಾಗಿದೆ ಎಂದು ವಿರೋಧ ವ್ಯಕ್ತಪಡಿಸಿದರು.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments