Webdunia - Bharat's app for daily news and videos

Install App

ಮತ್ತೆ 50 ಟಿಎಂಸಿ ನೀರಿಗಾಗಿ ತಮಿಳುನಾಡು ಕ್ಯಾತೆ!

Webdunia
ಶುಕ್ರವಾರ, 23 ಸೆಪ್ಟಂಬರ್ 2016 (16:38 IST)
ಕಾವೇರಿ ಮೇಲುಸ್ತುವಾರಿ ಸಮಿತಿ ತೀರ್ಮಾನಕ್ಕೆ ತಮಿಳುನಾಡು ಸರಕಾರ ಆಕ್ಷೇಪಣೆ ಸಲ್ಲಿಸಿದ್ದು, ಮತ್ತೆ ಕಾವೇರಿ ನದಿಯಿಂದ 50 ಟಿಎಂಸಿ ನೀರು ಬಿಡುವಂತೆ ತಕರಾರು ಎತ್ತಿದೆ.
 
ಕಾವೇರಿ ನದಿಯಿಂದ ತಮಿಳುನಾಡಿಗೆ ಹರಿಸುತ್ತಿರುವ 3 ಸಾವಿರ ಕ್ಯೂಸೆಕ್ ನೀರು ಸಾಂಬಾ ಬೆಳೆಗೆ ಸಾಕಾಗಲ್ಲ. ತಮಿಳುನಾಡಿಗೆ ಸೆಪ್ಟೆಂಬರ್ ಅಂತ್ಯದೊಳಗೆ 17.5 ಟಿಎಂಸಿ ನೀರಿನ ಅಗತ್ಯವಿದೆ ಎಂದು ತಮಿಳುನಾಡು ಆಕ್ಷೇಪಣೆ ಎತ್ತಿದೆ.
 
ಕರ್ನಾಟಕ ಕೃಷಿಗಾಗಿ ಕಾವೇರಿ ನೀರನ್ನು ಬಳಸಿಕೊಳ್ಳುತ್ತಿದೆ. ಅವರಿಗೆ ತಮಿಳುನಾಡಿಗೆ ನೀರು ಬಿಡಲು ಇಷ್ಟವಿಲ್ಲ. ಹೀಗಾಗಿ ಅವರು ಕಾವೇರಿ ಜಲಾಶಯದಲ್ಲಿ ನೀರಿನ ಕೊರತೆ ಇದೆ ಎಂದು ಹೇಳುತ್ತಿದ್ದಾರೆಂದು ಆರೋಪಿಸಿ ಸುಪ್ರೀಂಕೋರ್ಟ್‌ಗೆ ಆಕ್ಷೇಪಣೆ ಸಲ್ಲಿಸಿದೆ. 
 
ಕಾವೇರಿ ಮೇಲುಸ್ತುವಾರಿ ಸಮಿತಿ ತೀರ್ಮಾನಿಸಿದಂತೆ 3 ಸಾವಿರ ಕ್ಯೂಸೆಕ್ ನೀರು ಯಾವುದಕ್ಕೂ ಸಾಲುವುದಿಲ್ಲ. ತಕ್ಷಣವೇ ಕಾವೇರಿಯಿಂದ ತಮಿಳುನಾಡಿಗೆ ನೀರು ಹರಿಸುವಂತೆ ಕರ್ನಾಟಕ ಸರಕಾರಕ್ಕೆ ನಿರ್ದೇಶನ ನೀಡಿ ಎಂದು ತಮಿಳುನಾಡು ಮನವಿ ಮಾಡಿಕೊಂಡಿದೆ. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೇನಾಧಿಕಾರಿ ಖುರೇಷಿ ಅತ್ತೆ ಮಾವನ ಮನೆ ಮೇಲೆ ದಾಳಿ ಪೋಸ್ಟ್‌: ಮೂವರ ವಿರುದ್ಧ ಪ್ರಕರಣ ದಾಖಲು

ಬರ್ತಡೇ ಆಚರಿಸಲ್ಲ ಅಂತಾ ಹೇಳಿ ನೆನಪಿನಲ್ಲಿ ಉಳಿದುಕೊಳ್ಳುವ ಹಾಗೇ ದಿನ ಕಳೆದ ಡಿಸಿಎಂ ಡಿಕೆ ಶಿವಕುಮಾರ್‌: Video

ಪಾಕ್‌ಗೆ ಸಹಾಯ ಮಾಡಿದ ಟರ್ಕಿ: ಟರ್ಕಿ ಆ್ಯಪಲ್ ಬ್ಯಾನ್ ಮಾಡಲು ಭಾರತದಲ್ಲಿ ಹೆಚ್ಚಿದ ಒತ್ತಾಯ

Tiranga Yatra, ಭಾರತೀಯ ಯೋಧರಿಗೆ ಸ್ಥೈರ್ಯ ತುಂಬಲು ತಿರಂಗಾ ಯಾತ್ರೆ: ಬಿವೈ ವಿಜಯೇಂದ್ರ

ಅಶ್ಲೀಲ ವಿಡಿಯೋಗಳನ್ನು ಹರಿಬಿಡುವುದಾಗಿ ಆನಂದ್‌ ಗುರೂಜಿಗೆ ಬೆದರಿಕೆ: ದಿವ್ಯ ವಸಂತಾ ಸೇರಿ ಇಬ್ಬರ ವಿರುದ್ಧ ದೂರು

ಮುಂದಿನ ಸುದ್ದಿ
Show comments