Webdunia - Bharat's app for daily news and videos

Install App

ಕಾವೇರಿ ನೀರಿಗಾಗಿ ಸಿಎಂ ಜಯಲಲಿತಾ ಮತ್ತೆ ಕ್ಯಾತೆ

Webdunia
ಗುರುವಾರ, 18 ಆಗಸ್ಟ್ 2016 (17:53 IST)
ಬರದಿಂದ ಬಳಲುತ್ತಿರುವ ಕರ್ನಾಟಕಕ್ಕೆ ಮತ್ತೊಂದು ಶಾಕ್ ಎದುರಾಗಿದ್ದು, ಕಾವೇರಿ ನೀರಿಗಾಗಿ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಮತ್ತೆ ಕ್ಯಾತೆ ತೆಗೆದಿದ್ದಾರೆ.
 
ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮೊರೆ ಹೋಗುವುದಾಗಿ ತಮಿಳುನಾಡು ಮುಖ್ಯಮಂತ್ರಿ ವಿಧಾನಸಭೆಯಲ್ಲಿ ತಿಳಿಸಿದ್ದಾರೆ.
 
ಜೂನ್ ಮತ್ತು ಜುಲೈ ತಿಂಗಳಲ್ಲಿ ನಮಗೆ ಸಲ್ಲಬೇಕಾಗಿದ್ದ ನೀರನ್ನು ಕರ್ನಾಟಕ ರಾಜ್ಯ ನೀಡಿಲ್ಲ. ಈ ಕುರಿತು ಕರ್ನಾಟಕ ಸರಕಾರಕ್ಕೆ ಪತ್ರ ಬರೆದಿದ್ದೇನೆ ಎಂದು ಹೇಳಿದ್ದಾರೆ.
 
ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರು ಅಧಿಕಾರಿಗಳಿಂದ ಗೂಢಾಚಾರಿಕೆ ಮಾಡಿಸಿ ರಾಜ್ಯದ ಡ್ಯಾಂಗಳಲ್ಲಿನ ನೀರಿನ ಮಟ್ಟವನ್ನು ಚೆಕ್ ಮಾಡಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Case: ಮಾಧ್ಯಮಗಳಲ್ಲಿ ಫೋಸ್ಟ್ ಹಂಚಿದವರಿಗೆ ನಡುಕ ಶುರು, ಯಾಕೆ ಗೊತ್ತಾ

Pahalgam Attack: ಪಾಕ್ ಯುವತಿ ಜತೆಗಿನ ಮದುವೆಯನ್ನು ಗುಟ್ಟಾಗಿಟ್ಟ ಯೋಧನಿಗೆ ಇದೀಗ ಪರದಾಡುವ ಸ್ಥಿತಿ

20ವರ್ಷಗಳಿಂದ ಕೈಯನ್ನು ಕೆಳಗಿಳಿಸದೆ ಕುಂಭಮೇಳದಲ್ಲಿ ಸುದ್ದಿಯಾಗಿದ್ದ ಬಾಬಾ ಇದೀಗ ದುಬಾರಿ ಕಾರಿನ ಒಡೆಯ

ಉಗ್ರರನ್ನು ಪೋಷಿಸುವ ಪಾಕ್‌ಗೆ ಮತ್ತಷ್ಟು ಪೆಟ್ಟುಕೊಟ್ಟ ಕೇಂದ್ರ: ಮೇಲ್‌ಗಳು, ಪಾರ್ಸೆಲ್‌ಗಳ ವಿನಿಮಯಕ್ಕೂ ಬ್ರೇಕ್‌

ಪತ್ನಿ ಮೂವರನ್ನು ಮಕ್ಕಳನ್ನು ಬಿಟ್ಟು ಕೆಲಸಕ್ಕೆ ಹೋದಾ ಗಂಡನಿಗೆ ವಾಪಾಸ್‌ ಬರುವಾಗ ಕಾದಿತ್ತು ಶಾಕ್‌

ಮುಂದಿನ ಸುದ್ದಿ
Show comments