Webdunia - Bharat's app for daily news and videos

Install App

ತಾಂಡಾ: ಬಾಡೂಟ ಸೇವಿಸಿದವರಲ್ಲಿ ವಾಂತಿಭೇಧಿ, ಇದೇ ಕಾರಣವೆಂದ ಅಧಿಕಾರಿಗಳು

Sampriya
ಗುರುವಾರ, 10 ಅಕ್ಟೋಬರ್ 2024 (12:08 IST)
Photo Courtesy X
ಲಿಂಗಸುಗೂರು: ತಾಂಡಾದಲ್ಲಿ ದೇವರ ಹೆಸರಲ್ಲಿ ಸಿದ್ಧಪಡಿಸಿದ ಬಾಡೂಟ ಸೇವನೆ ಮಾಡಿದ ತಾಲ್ಲೂಕಿನ ಗದ್ಲರತಾಂಡಾ ನಿವಾಸಿಗಳಲ್ಲಿ 20ಕ್ಕೂ ಅಧಿಕ ಮಂದಿ ವಾಂತಿ ಭೇಧಿಯಿಂದ ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ. ಇನ್ನೂ ವಾಂತಿಭೇದಿಗೆ ಕಲುಷಿತ ಆಹಾರ ಸೇವನೆಯೇ ಕಾರಣ ಆರೋಗ್ಯ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ.

ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಉಮೇಶ, ಡಾ. ವಿಕ್ರಮ ಪಾಟೀಲ, ಡಾ. ಅಭಿಜಿತ್ ನಾಯಕ ಹಾಗೂ ಸಿಬ್ಬಂದಿ ಗ್ರಾಮಕ್ಕೆ ಭೇಟಿ ಪರಿಶೀಲಿಸಿದರು. ತಾಂಡಾದಲ್ಲಿ ದೇವರ ಹೆಸರಲ್ಲಿ ಬುಧವಾರ ಬಾಡೂಟ ಸಿದ್ಧಪಡಿಸಲಾಗಿತ್ತು. ಇದನ್ನು ಸೇವಿಸಿದ್ದ 20 ಮಂದಿ ವಾಂತಿಭೇಧಿಯಿಂದ ಬಳಲಿದ್ದರು.

ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಅಮರೇಶ ಪಾಟೀಲ ಮಾಕಾಪುರ ಮಾತನಾಡಿ, 'ತಾಂಡಾಕ್ಕೆ ವೈದ್ಕಕೀಯ ತಂಡ ಭೇಟಿ ನೀಡಿ ಪರಿಶೀಲಿಸಿದೆ. ಗ್ರಾಮಸ್ಥರ ಆರೋಗ್ಯ ತಪಾಸಣೆ ನಡೆಸಿ ಚಿಕಿತ್ಸೆ ನೀಡಿದೆ. ಕಲಷಿತ ಆಹಾರ ಸೇವನೆಯಿಂದಾಗಿ ವಾಂತಿ ಕಾಣಿಸಿಕೊಂಡಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಆಹಾರ ಮಾದರಿ ಪಡೆದು ಪರೀಕ್ಷೆಗೆ ಪ್ರಯೋಗಾಲಯಕ್ಕೆ ಕಳಿಸಲಾಗಿದೆ’ ಎಂದು ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬುರುಡೆ ಪ್ರಕರಣಕ್ಕೆ ಮತ್ತೊಂದು ಬಿಗ್‌ ಟಿಸ್ಟ್‌: ಮಾಸ್ಕ್‌ಮ್ಯಾನ್ ಸ್ನೇಹಿತನಿಂದ ಹೊರಬಿತ್ತು ಸ್ಫೋಟಕ ಮಾಹಿತಿ

ನಾಮಪತ್ರ ಸಲ್ಲಿಸಿದ ಬೆನ್ನಲ್ಲೇ ದೇವೇಗೌಡರನ್ನ ಭೇಟಿಯಾದ ಎನ್‌ಡಿಎ ಉಪ ರಾಷ್ಟ್ರಪತಿ ಅಭ್ಯರ್ಥಿ

ಚಿನ್ನ ಖರೀದಿಸುವವರಿಗೆ ಗುಡ್‌ ನ್ಯೂಸ್‌, ಇಳಿಕೆಯತ್ತ ಚಿನ್ನದ ದರ

ರೇಖಾ ಗುಪ್ತಾ ಮೇಲೆ ಕಪಾಳಮೋಕ್ಷ: ಆರೋಪಿ ವಿರುದ್ಧ ದಾಖಲಾಯಿತು ದೊಡ್ಡ ಕೇಸ್‌

ಪ್ರಚೋದನಕಾರಿ ಹೇಳಿಕೆ: ಬಸನಗೌಡ ಪಾಟೀಲ ವಿರುದ್ಧ ಎಫ್‌ಐಆರ್‌

ಮುಂದಿನ ಸುದ್ದಿ
Show comments