Webdunia - Bharat's app for daily news and videos

Install App

ಆನಂದ ಅಸ್ನೋಟಿಕರ್ ಎಲ್ಲಿದ್ದ, ಎಲ್ಲಿಗೆ ಕೊಂಡೊಯ್ದಿರುವೆ ಎಂದು ಟಾಂಗ್ ನೀಡಿದ ಸಚಿವ

Webdunia
ಸೋಮವಾರ, 27 ಮೇ 2019 (17:39 IST)
ಆನಂದ ಅಸ್ನೋಟಿಕರ್ ಗೆ ನನ್ನ ಬಗ್ಗೆ ಮಾತಾಡಲು ಅಧಿಕಾರ ಇಲ್ಲ. ಅವನು ಎಲ್ಲಿದ್ದ? ನಾನು ಅವನಿಗೆ ಎಲ್ಲಿಗೆ ಕೊಂಡೊಯ್ದಿದ್ದೆ ಎಂಬುದನ್ನು ನೆನಪಿಸಿಕೊಳ್ಳಲಿ ಅಂತ ಸಚಿವರೊಬ್ಬರು ಟಾಂಗ್ ನೀಡಿದ್ದಾರೆ.

ಆನಂದ ಅಸ್ನೋಟಿಕರ್ ಗೆ ಸಚಿವ ಆರ್‌.ವಿ ದೇಶಪಾಂಡೆ ತಿರುಗೇಟು ನೀಡಿದ್ದಾರೆ. ಆರ್.ವಿ ದೇಶಪಾಂಡೆ ಅವರ ವಿರುದ್ಧ ಆನಂದ ಅಸ್ನೋಟಿಕರ್ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿರುವ ಅವರು, ಆನಂದ್ ಅವರ ತಂದೆ ಕೊಲೆ ಆದಾಗ ಅವರ ತಾಯಿ ಅಳುತ್ತಿದ್ದರು.
ಅವರ ತಾಯಿಯನ್ನ ಎಂಎಲ್.ಸಿ ಮಾಡಿದೆ. ಆನಂದ ಅಸ್ನೋಟಿಕರ್ ಅವರನ್ನ ಎಂ.ಎಲ್.ಎ ಮಾಡಿದೆ.

ಅವನು ಆಪರೇಷನ್ ಕಮಲಕ್ಕೆ ಹೋದ. ನನ್ನ ಬಗ್ಗೆ ಮಾತಾಡುವ ಯಾವ ನೈತಿಕತೆ ಅಧಿಕಾರ ಅವನಿಗಿಲ್ಲ. ಇನ್ನು ರಾಜಕೀಯದಲ್ಲಿ ಸಣ್ಣವನು.. ಹೀಗೆಲ್ಲ ಮಾತಾಡಬಾರದು ಎಂದರು.

ಇನ್ನು ಉತ್ತರ ಕನ್ನಡದಲ್ಲಿ ಜೆಡಿಎಸ್ ಪಕ್ಷ ಸಂಘಟನೆಯೇ ಇಲ್ಲ. ಬೇಡ ಎಂದು ಅಂದೇ ಕಾಂಗ್ರೆಸ್ ಹೈಕಮಾಂಡ್ ಗೆ ದೇವೇಗೌಡರಿಗೆ ಹೇಳಿದ್ದೆ ಎಂದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

ಮುಂದಿನ ಸುದ್ದಿ
Show comments