Webdunia - Bharat's app for daily news and videos

Install App

ಆನಂದ ಅಸ್ನೋಟಿಕರ್ ಎಲ್ಲಿದ್ದ, ಎಲ್ಲಿಗೆ ಕೊಂಡೊಯ್ದಿರುವೆ ಎಂದು ಟಾಂಗ್ ನೀಡಿದ ಸಚಿವ

Webdunia
ಸೋಮವಾರ, 27 ಮೇ 2019 (17:39 IST)
ಆನಂದ ಅಸ್ನೋಟಿಕರ್ ಗೆ ನನ್ನ ಬಗ್ಗೆ ಮಾತಾಡಲು ಅಧಿಕಾರ ಇಲ್ಲ. ಅವನು ಎಲ್ಲಿದ್ದ? ನಾನು ಅವನಿಗೆ ಎಲ್ಲಿಗೆ ಕೊಂಡೊಯ್ದಿದ್ದೆ ಎಂಬುದನ್ನು ನೆನಪಿಸಿಕೊಳ್ಳಲಿ ಅಂತ ಸಚಿವರೊಬ್ಬರು ಟಾಂಗ್ ನೀಡಿದ್ದಾರೆ.

ಆನಂದ ಅಸ್ನೋಟಿಕರ್ ಗೆ ಸಚಿವ ಆರ್‌.ವಿ ದೇಶಪಾಂಡೆ ತಿರುಗೇಟು ನೀಡಿದ್ದಾರೆ. ಆರ್.ವಿ ದೇಶಪಾಂಡೆ ಅವರ ವಿರುದ್ಧ ಆನಂದ ಅಸ್ನೋಟಿಕರ್ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿರುವ ಅವರು, ಆನಂದ್ ಅವರ ತಂದೆ ಕೊಲೆ ಆದಾಗ ಅವರ ತಾಯಿ ಅಳುತ್ತಿದ್ದರು.
ಅವರ ತಾಯಿಯನ್ನ ಎಂಎಲ್.ಸಿ ಮಾಡಿದೆ. ಆನಂದ ಅಸ್ನೋಟಿಕರ್ ಅವರನ್ನ ಎಂ.ಎಲ್.ಎ ಮಾಡಿದೆ.

ಅವನು ಆಪರೇಷನ್ ಕಮಲಕ್ಕೆ ಹೋದ. ನನ್ನ ಬಗ್ಗೆ ಮಾತಾಡುವ ಯಾವ ನೈತಿಕತೆ ಅಧಿಕಾರ ಅವನಿಗಿಲ್ಲ. ಇನ್ನು ರಾಜಕೀಯದಲ್ಲಿ ಸಣ್ಣವನು.. ಹೀಗೆಲ್ಲ ಮಾತಾಡಬಾರದು ಎಂದರು.

ಇನ್ನು ಉತ್ತರ ಕನ್ನಡದಲ್ಲಿ ಜೆಡಿಎಸ್ ಪಕ್ಷ ಸಂಘಟನೆಯೇ ಇಲ್ಲ. ಬೇಡ ಎಂದು ಅಂದೇ ಕಾಂಗ್ರೆಸ್ ಹೈಕಮಾಂಡ್ ಗೆ ದೇವೇಗೌಡರಿಗೆ ಹೇಳಿದ್ದೆ ಎಂದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments