ಆನಂದ ಅಸ್ನೋಟಿಕರ್ ಎಲ್ಲಿದ್ದ, ಎಲ್ಲಿಗೆ ಕೊಂಡೊಯ್ದಿರುವೆ ಎಂದು ಟಾಂಗ್ ನೀಡಿದ ಸಚಿವ

Webdunia
ಸೋಮವಾರ, 27 ಮೇ 2019 (17:39 IST)
ಆನಂದ ಅಸ್ನೋಟಿಕರ್ ಗೆ ನನ್ನ ಬಗ್ಗೆ ಮಾತಾಡಲು ಅಧಿಕಾರ ಇಲ್ಲ. ಅವನು ಎಲ್ಲಿದ್ದ? ನಾನು ಅವನಿಗೆ ಎಲ್ಲಿಗೆ ಕೊಂಡೊಯ್ದಿದ್ದೆ ಎಂಬುದನ್ನು ನೆನಪಿಸಿಕೊಳ್ಳಲಿ ಅಂತ ಸಚಿವರೊಬ್ಬರು ಟಾಂಗ್ ನೀಡಿದ್ದಾರೆ.

ಆನಂದ ಅಸ್ನೋಟಿಕರ್ ಗೆ ಸಚಿವ ಆರ್‌.ವಿ ದೇಶಪಾಂಡೆ ತಿರುಗೇಟು ನೀಡಿದ್ದಾರೆ. ಆರ್.ವಿ ದೇಶಪಾಂಡೆ ಅವರ ವಿರುದ್ಧ ಆನಂದ ಅಸ್ನೋಟಿಕರ್ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿರುವ ಅವರು, ಆನಂದ್ ಅವರ ತಂದೆ ಕೊಲೆ ಆದಾಗ ಅವರ ತಾಯಿ ಅಳುತ್ತಿದ್ದರು.
ಅವರ ತಾಯಿಯನ್ನ ಎಂಎಲ್.ಸಿ ಮಾಡಿದೆ. ಆನಂದ ಅಸ್ನೋಟಿಕರ್ ಅವರನ್ನ ಎಂ.ಎಲ್.ಎ ಮಾಡಿದೆ.

ಅವನು ಆಪರೇಷನ್ ಕಮಲಕ್ಕೆ ಹೋದ. ನನ್ನ ಬಗ್ಗೆ ಮಾತಾಡುವ ಯಾವ ನೈತಿಕತೆ ಅಧಿಕಾರ ಅವನಿಗಿಲ್ಲ. ಇನ್ನು ರಾಜಕೀಯದಲ್ಲಿ ಸಣ್ಣವನು.. ಹೀಗೆಲ್ಲ ಮಾತಾಡಬಾರದು ಎಂದರು.

ಇನ್ನು ಉತ್ತರ ಕನ್ನಡದಲ್ಲಿ ಜೆಡಿಎಸ್ ಪಕ್ಷ ಸಂಘಟನೆಯೇ ಇಲ್ಲ. ಬೇಡ ಎಂದು ಅಂದೇ ಕಾಂಗ್ರೆಸ್ ಹೈಕಮಾಂಡ್ ಗೆ ದೇವೇಗೌಡರಿಗೆ ಹೇಳಿದ್ದೆ ಎಂದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾಲು ಮರದ ತಿಮ್ಮಕ್ಕನ ಹೆಸರಿನಲ್ಲಿ ಹೊಸ ಘೋಷಣೆ ಮಾಡಿದ ಸಿಎಂ ಸಿದ್ದರಾಮಯ್ಯ

Viral video: ಗರ್ಭಿಣಿ ಮಹಿಳೆ ಮೇಲೆ ಮಾನವೀಯತೆ ಮರೆತು ಸ್ಕೂಟಿ ಹತ್ತಿಸಿದ ಪೊಲೀಸ್

ಶೂದ್ರರು ತಮ್ಮ ವಿರೋಧಿಯಾಗಿರುವ ಆರ್ ಎಸ್ಎಸ್ ಸೇರುತ್ತಾರಲ್ಲಾ ಏನು ಹೇಳೋದು: ಸಿದ್ದರಾಮಯ್ಯ

ಇಂದಿರಾ ಗಾಂಧಿ ದೇಶದ ಪ್ರೇಮದ, ಧೈರ್ಯದ ಪ್ರತೀಕ: ಡಿಕೆ ಶಿವಕುಮಾರ್

ಪಿಎಂ ಕಿಸಾನ್ ಸಮ್ಮಾನ್ ಯೋಜನೆ 21 ನೇ ಕಂತು ಬಿಡುಗಡೆ: ಇಂದೇ ಖಾತೆ ಚೆಕ್ ಮಾಡಿ

ಮುಂದಿನ ಸುದ್ದಿ
Show comments