Webdunia - Bharat's app for daily news and videos

Install App

ಯಾದಗಿರಿ ಬಳಿ ಭೀಕರ ಅಪಘಾತ: 11 ಮಂದಿ ಸಾವು 20ಕ್ಕೂ ಹೆಚ್ಚು ಗಂಭೀರ

Webdunia
ಸೋಮವಾರ, 20 ಫೆಬ್ರವರಿ 2017 (20:59 IST)
ವೇಗದಿಂದ ಸಾಗುತ್ತಿದ್ದ ಟ್ಯಾಂಕರ್‌ ಎದುರಿನಿಂದ ಬರುತ್ತಿದ್ದ ಟೆಂಪೋಗೆ ಡಿಕ್ಕಿ ಹೊಡೆದ ಹಿನ್ನೆಲೆಯಲ್ಲಿ 11 ಮಂದಿ ಪ್ರಯಾಣಿಕರು ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯಗಳಾದ ಘಟನೆ ರಾಮಸಮುದ್ರದ ಬಳಿ ನಡೆದಿದೆ. 
 
ಹೈದ್ರಾಬಾದ್‌ನಿಂದ ಚಿತಾಪುರ್ ತಾಲೂಕಿನ ವಾಡಿಗೆ ತೆರಳುತ್ತಿದ್ದ ಸಿಮೆಂಟ್ ತುಂಬಿದ ಲಾರಿಯೊಂದು, ಶಹಾಪುರದಲ್ಲಿ ನಿಶ್ಚಿತಾರ್ಥ ಮುಗಿಸಿಕೊಂಡು ಸ್ವಗ್ರಾಮವಾದ ಡಣಾಪುರಕ್ಕೆ ಮರಳುತ್ತಿದ್ದ ಟೆಂಪೋಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ 11 ಪ್ರಯಾಣಿಕರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.
 
ಗಂಭೀರವಾಗಿ ಗಾಯಗೊಂಡವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.
 
ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡ ಯಾದಗಿರಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Operation Sindoor: ಕುಟುಂಬದ ಹತ್ತು ಮಂದಿಗೆ ಅಲ್ಲಾನ ಆಶೀರ್ವಾದ ಸಿಕ್ಕಿದೆ ಎಂದು ಕಣ್ಣೀರಿಟ್ಟ ಉಗ್ರ ಮಸೂದ್

Operation Sindoor: ಸಿಂಧೂರ ಕಸಿದವನು ತನ್ನ ಕುಟುಂಬ ಕಳೆದುಕೊಂಡಿದ್ದಾನೆ ಎಂದ ಯೋಗಿ ಆದಿತ್ಯನಾಥ್‌

Operation Sindoor: ಪಾಕ್‌ ಸೇನೆ ಅಪ್ರಚೋದಿತ ಗುಂಡಿನ ದಾಳಿ: 15 ಮಂದಿ ನಾಗಕರಿಕರು ಸಾವು

Mock Drill: ಬೆಂಗಳೂರು ಪೂರ್ತಿ ಲೈಟ್ಸ್ ಆಫ್

Operation Sindoor: ಸೇನೆಗೆ ಭಗವಂತ ಶಕ್ತಿ ತುಂಬಲು ಮುಜರಾಯಿ ದೇವಸ್ಥಾನಗಳಲ್ಲಿ ವಿಶೇಷ ಪೂಜೆ

ಮುಂದಿನ ಸುದ್ದಿ
Show comments