Webdunia - Bharat's app for daily news and videos

Install App

ಬೈಕ್ ಗೆ ಟ್ಯಾಂಕರ್ ವಾಹನ ಡಿಕ್ಕಿ,ದಂಪತಿ ಸಾವು

Webdunia
ಶುಕ್ರವಾರ, 1 ಡಿಸೆಂಬರ್ 2023 (15:05 IST)
ಬೈಕ್ ಗೆ ಟ್ಯಾಂಕರ್ ವಾಹನ ಡಿಕ್ಕಿ,ದಂಪತಿ ಸ್ಥಳದಲ್ಲೇ ಸಾವನಾಪ್ಪಿದ್ದು,ನೈಸ್ ರಸ್ತೆಯ ವಜ್ರಮುನೇಶ್ವರ ಅಂಡರ್ ಪಾಸ್ ಬಳಿ ಘಟನೆ ನಡೆದಿದೆ.ನಿರ್ಮಲಾ(45) ಬೈಯಣ್ಣ (55) ಮೃತ ದಂಪತಿಯಾಗಿದ್ದು,ಮಧ್ಯಾಹ್ನ ಮೂರು ಗಂಟೆ ಸುಮಾರಿಗೆ ಘಟನೆ ನಡೆದಿದೆ.
 
ಅತಿವೇಗವಾಗಿ ವಾಹನ ಚಲಾಯಿಸಿ ಬೈಕ್ ಗೆ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ಇಬ್ಬರು ಸವಾರರು ಸ್ಥಳದಲ್ಲೇ ಸಾವನಾಪ್ಪಿದ್ದು,ಘಟನೆ ಸಂಬಂಧ ತಲಘಟ್ಟಪುರ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಮೃತದೇಹ ಕಿಮ್ಸ್ ಆಸ್ಪತ್ರೆಗೆ ರವಾನೆಮಾಡಲಾಗಿದೆ.ಬೆಳಗ್ಗೆ ಹಾರಗದ್ದೆಗೆ ಗೃಹ ಪ್ರವೇಶಕ್ಕೆ ದಂಪತಿ ಹೋಗಿದ್ದರು.ಹನ್ನೊಂದು ಗಂಟೆಯಲ್ಲಿ ಗೃಹ ಪ್ರವೇಶ ಮುಗಿಸಿ ವಾಪಸ್ ಬರುವಾಗ ಅಪಘಾತವಾಗಿದೆ.
 
 ಬೈಕ್ ಗೆ ಹಿಂಬದಿಯಿಂದ ಕ್ಯಾಂಟರ್ ಡಿಕ್ಕಿ ಹೊಡೆದಿದೆ.ಇಬ್ಬರು ರಸ್ತೆಯಲ್ಲಿ ಹಾರಿ ಬಿದ್ದು, ತಲೆಗೆ ಪೆಟ್ಟಾಗಿತ್ತು.ವಿಜಯನಗರ ಮೂಲದ ದಂಪತಿ ಎಂಬುದು ತಿಳಿದುಬಂದಿದೆ.ಹೊಸಹಳ್ಳಿಯ ದೇವಸ್ಥಾನವೊಂದರ ಬೈಯ್ಯಣ್ಣ ಟ್ರೆಸ್ಟಿಯಾಗಿದ್ದ,ದಂಪತಿಗೆ ಒಂದು ಗಂಡು, ಒಂದು ಹೆಣ್ಣು ಮಗಳು ಇದ್ದು,ಇಬ್ಬರು ಕೂಡ ಇಂಜಿನಿಯರಿಂಗ್ ಪದವಿ ಮುಗಿಸಿದ್ದರು.ತಲಘಟ್ಟಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಈ ಹಿಂದೆ ಕೂಡ ಎರಡು ಬಾರಿ ಬೈಯ್ಯಣ್ಣ ಅಪಘಾತಕ್ಕೊಳಗಾಗಿದ್ದ .ಎರಡು ಬಾರಿಯೂ ಗಂಭೀರ ಗಾಯವಾಗಿದ್ರು,ಪ್ರಾಣಾಪಾಯದಿಂದ ಪಾರಾಗಿದ್ದರು.ಮೂರನೇ ಬಾರಿ ಇವತ್ತು ಆಕ್ಸಿಡೆಂಟ್ ಆಗಿದೆ, ದಂಪತಿ ಇಬ್ಬರು ಸಾವಾಗಿದೆ ಎಂದು ಮೃತರ ಸಂಬಂಧಿ ಗೋಪಾಲ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ
Show comments