Webdunia - Bharat's app for daily news and videos

Install App

ಕುತ್ತಿಗೆಗೆ ಚೂರಿ ಇರಿತ ಕೇಸ್ : ದುಬೈನಿಂದ ಮೈಸೂರಿಗೆ ಬಂದ ಶಾಸಕ ತನ್ವೀರ್ ಸೇಠ್

Webdunia
ಬುಧವಾರ, 8 ಜನವರಿ 2020 (18:45 IST)

ಚೂರಿ ಇರಿತ ಘಟನೆಯಿಂದ ಗಂಭೀರವಾಗಿ ಗಾಯಗೊಂಡಿದ್ದ ಶಾಸಕ ತನ್ವೀರ್ ಸೇಠ್ ಸದ್ಯ ಆರೋಗ್ಯವಾಗಿದ್ದಾರೆ.


ಕಳೆದೆರಡು ತಿಂಗಳ ಹಿಂದೆ ಸಮಾರಂಭವೊಂದರಲ್ಲಿ ದುಷ್ಕರ್ಮಿಯೊಬ್ಬ ಚೂರಿಯಿಂದ ಶಾಸಕರ ಕುತ್ತಿಗೆ ಭಾಗಕ್ಕೆ ಇರಿದು ಪರಾರಿಯಾಗಿದ್ದನು.
ಚಿಕಿತ್ಸೆ ಪಡೆದು ದುಬೈಗೆ ತೆರಳಿ ಹೆಚ್ಚಿನ ತಪಾಸಣೆ, ಚಿಕಿತ್ಸೆಗೆ ಒಳಗಾಗಿದ್ದ ತನ್ವೀರ್ ಸೇಠ್, ವಿಶ್ರಾಂತಿ ಪಡೆದು ಗುಣಮುಖರಾಗಿದ್ದಾರೆ.

ಘಟನೆಯಲ್ಲಿ ಗಾಯಗೊಂಡಿದ್ದ ಶಾಸಕ ತನ್ವೀರ್ ಸೇಠ್, ಇದೀಗ ಚಿಕಿತ್ಸೆ ಪೂರ್ಣವಾಗಿ ಪಡೆದುಕೊಂಡು ಮೈಸೂರು ನಿವಾಸಕ್ಕೆ ಮರಳಿದ್ದಾರೆ.

 

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments