Webdunia - Bharat's app for daily news and videos

Install App

ಶಾಸಕ ತನ್ವೀರ್ ಸೇಠ್ ಆರೋಗ್ಯ ಸ್ಥಿತಿ ಗಂಭೀರ

Webdunia
ಸೋಮವಾರ, 18 ನವೆಂಬರ್ 2019 (13:08 IST)
ಮೈಸೂರು : ಯುವಕನಿಂದ ಹಲ್ಲೆಗೊಳಗಾದ ಶಾಸಕ ತನ್ವೀರ್ ಸೇಠ್ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಅವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರು ತಿಳಿಸಿದ್ದಾರೆ.



ಮದುವೆ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ ಶಾಸಕ ತನ್ವೀರ್ ಸೇಠ್ ಕುತ್ತಿಗೆ ಭಾಗಕ್ಕೆ  ಯುವಕನೊಬ್ಬ ಚಾಕುವಿನಿಂದ ಇರಿದು ಹಲ್ಲೆ ಮಾಡಿದ್ದಾನೆ. ಈ ಘಟನೆಯಲ್ಲಿ ಗಾಯಗೊಂಡ ಶಾಸಕ ತನ್ವೀರ್ ಸೇಠ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

 

ಇದೀಗ ಅವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರು, ಶಾಸಕ ತನ್ವೀರ್ ಸೇಠ್ ಅವರ  ಕುತ್ತಿಗೆಯಲ್ಲಿ ರಕ್ತನಾಳಗಳಿಗೆ, ನರಗಳಿಗೆ ಪೆಟ್ಟಾಗಿದೆ. ಕುತ್ತಿಗೆ ಭಾಗವು ಮೆದುಳಿಗೆ ಹಾಗೂ ಹೃದಯಕ್ಕೆ ಸಂಬಂಧಿಸಿವೆ. ಆದ್ದರಿಂದ ಅವರ ಆರೋಗ್ಯಸ್ಥಿತಿ ಗಂಭೀರವಾಗಿದ್ದು, 48 ಗಂಟೆಗಳ ಕಾಲ ಏನನ್ನು ಹೇಳಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.

 

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments