Select Your Language

Notifications

webdunia
webdunia
webdunia
webdunia

ನಾನು ಯಾವುದೇ ತಪ್ಪು ಮಾಡಿಲ್ಲ ಎಂದು ಸಮರ್ಥಿಸಿಕೊಂಡ ಶಾಸಕ ತನ್ವೀರ್ ಸೇಠ್

ನಾನು ಯಾವುದೇ ತಪ್ಪು ಮಾಡಿಲ್ಲ ಎಂದು ಸಮರ್ಥಿಸಿಕೊಂಡ ಶಾಸಕ ತನ್ವೀರ್ ಸೇಠ್
ಬೆಂಗಳೂರು , ಸೋಮವಾರ, 1 ಮಾರ್ಚ್ 2021 (12:46 IST)
ಬೆಂಗಳೂರು :ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಬುಲಾವ್ ಹಿನ್ನಲೆಯಲ್ಲಿ ಡಿಕೆಶಿಯವರನ್ನು ಭೇಟಿಯಾಗಲು  ಬೆಂಗಳೂರಿಗೆ ಶಾಸಕ ತನ್ವೀರ್ ಸೇಠ್ ದೌಡಾಯಿಸಿದ್ದಾರೆ.

ಆದರೆ ಸದ್ಯ ಡಿಕೆ ಶಿವಕುಮಾರ್ ಕೋಲಾರದಲ್ಲಿರುವ ಹಿನ್ನಲೆಯಲ್ಲಿ  ಇಂದು ಸಂಜೆ ಉಭಯ ನಾಯಕರು ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ ಎನ್ನಲಾಗಿದೆ.

ಆ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ತನ್ವೀರ್ ಸೇಠ್, ಯಾರ ಕೋಟೆ ಎಲ್ಲಿದೆ ಎಂಬುದು ನನಗೆ ಗೊತ್ತಿಲ್ಲ. ಪಕ್ಷ ನೀಡಿದ ಕೆಲಸವನ್ನು ಪ್ರಾಮಾಣಿಕವಾಗಿ ಮಾಡಿದ್ದೇನೆ. ನನ್ನನ್ನು ಟಾರ್ಗೆಟ್ ಮಾಡಿದಂತೆ ಅನಿಸುತ್ತಿದೆ. ಇಡೀ ಘಟನೆ ಹೇಗೆ ಗ್ರಹಿಸುತ್ತಾರೋ ನನಗೆ ಗೊತ್ತಿಲ್ಲ. ಒಂದಂತೂ ಸತ್ಯ ನಾನು ಯಾವುದೇ ತಪ್ಪು ಮಾಡಿಲ್ಲ ಎಂದು ಸಮರ್ಥಿಸಿಕೊಳ್ಳುತ್ತೇನೆ ಎಂದು ಹೇಳಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಮಾಜಿ ಸಿಎಂ ಚಂದ್ರಬಾಬು ನಾಯ್ಡು ಪೊಲೀಸರ ವಶ