Webdunia - Bharat's app for daily news and videos

Install App

ನಾನು ಯಾವುದೇ ತಪ್ಪು ಮಾಡಿಲ್ಲ ಎಂದು ಸಮರ್ಥಿಸಿಕೊಂಡ ಶಾಸಕ ತನ್ವೀರ್ ಸೇಠ್

Webdunia
ಸೋಮವಾರ, 1 ಮಾರ್ಚ್ 2021 (12:46 IST)
ಬೆಂಗಳೂರು :ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಬುಲಾವ್ ಹಿನ್ನಲೆಯಲ್ಲಿ ಡಿಕೆಶಿಯವರನ್ನು ಭೇಟಿಯಾಗಲು  ಬೆಂಗಳೂರಿಗೆ ಶಾಸಕ ತನ್ವೀರ್ ಸೇಠ್ ದೌಡಾಯಿಸಿದ್ದಾರೆ.

ಆದರೆ ಸದ್ಯ ಡಿಕೆ ಶಿವಕುಮಾರ್ ಕೋಲಾರದಲ್ಲಿರುವ ಹಿನ್ನಲೆಯಲ್ಲಿ  ಇಂದು ಸಂಜೆ ಉಭಯ ನಾಯಕರು ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ ಎನ್ನಲಾಗಿದೆ.

ಆ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ತನ್ವೀರ್ ಸೇಠ್, ಯಾರ ಕೋಟೆ ಎಲ್ಲಿದೆ ಎಂಬುದು ನನಗೆ ಗೊತ್ತಿಲ್ಲ. ಪಕ್ಷ ನೀಡಿದ ಕೆಲಸವನ್ನು ಪ್ರಾಮಾಣಿಕವಾಗಿ ಮಾಡಿದ್ದೇನೆ. ನನ್ನನ್ನು ಟಾರ್ಗೆಟ್ ಮಾಡಿದಂತೆ ಅನಿಸುತ್ತಿದೆ. ಇಡೀ ಘಟನೆ ಹೇಗೆ ಗ್ರಹಿಸುತ್ತಾರೋ ನನಗೆ ಗೊತ್ತಿಲ್ಲ. ಒಂದಂತೂ ಸತ್ಯ ನಾನು ಯಾವುದೇ ತಪ್ಪು ಮಾಡಿಲ್ಲ ಎಂದು ಸಮರ್ಥಿಸಿಕೊಳ್ಳುತ್ತೇನೆ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments