Webdunia - Bharat's app for daily news and videos

Install App

ಶೇರ್ ಹೈ ಶೇರ್ ಹೈ ತನ್ವೀರ್ ಸೇಠ್

Webdunia
ಗುರುವಾರ, 9 ಜನವರಿ 2020 (18:11 IST)
ಚೂರಿ ಇರಿತದ ಘಟನೆಯಿಂದ ಚಿಕಿತ್ಸೆಗೆ ಒಳಗಾಗಿ ಚೇತರಿಸಿಕೊಂಡಿರುವ ಶಾಸಕ ತನ್ವೀರ್ ಶೇಠ್ ಆರೋಗ್ಯ ವಿಚಾರಿಸಲು ಕಾರ್ಯಕರ್ತರು, ಮುಖಂಡರು ಆಗಮಿಸುತ್ತಿದ್ದಾರೆ.

ದುಬೈನಲ್ಲಿ ಹೆಚ್ಚಿನ ಚಿಕಿತ್ಸೆ, ವಿಶ್ರಾಂತಿ ಪಡೆದುಕೊಂಡು ಆರೋಗ್ಯ ಸುಧಾರಿಸಿಕೊಂಡಿರೋ ಶಾಸಕ ತನ್ವೀರ್ ಸೇಠ್ ಮಾತನಾಡಿದ್ದು, ಭದ್ರತೆ ಅನ್ನೋದು ಜನಪ್ರತಿನಿಧಿಗಳಿಗೆ ಹೆಚ್ಚಾಗಿಯೇ ಬೇಕಾಗಿದೆ. ನನ್ನ ಮೇಲೆ ನಡೆದ ದಾಳಿ ಯಾವ ಜನಪ್ರತಿನಿಧಿ ಮೇಲೆ ಎಂದೂ ನಡೆಯಬಾರದು ಅಂತ ಹೇಳಿದ್ರು.

ಶಾಸಕರ ಬೆಂಬಲಿಗರು ಶೇರ್ ಹೈ ಶೇರ್ ಹೈ, ತನ್ವೀರ್ ಸೇಠ್ ಶೇರ್ ಹೈ ಅಂತ ಘೋಷಣೆ ಕೂಗುತ್ತಿದ್ರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments