Webdunia - Bharat's app for daily news and videos

Install App

ಶೇರ್ ಹೈ ಶೇರ್ ಹೈ ತನ್ವೀರ್ ಸೇಠ್

Webdunia
ಗುರುವಾರ, 9 ಜನವರಿ 2020 (18:11 IST)
ಚೂರಿ ಇರಿತದ ಘಟನೆಯಿಂದ ಚಿಕಿತ್ಸೆಗೆ ಒಳಗಾಗಿ ಚೇತರಿಸಿಕೊಂಡಿರುವ ಶಾಸಕ ತನ್ವೀರ್ ಶೇಠ್ ಆರೋಗ್ಯ ವಿಚಾರಿಸಲು ಕಾರ್ಯಕರ್ತರು, ಮುಖಂಡರು ಆಗಮಿಸುತ್ತಿದ್ದಾರೆ.

ದುಬೈನಲ್ಲಿ ಹೆಚ್ಚಿನ ಚಿಕಿತ್ಸೆ, ವಿಶ್ರಾಂತಿ ಪಡೆದುಕೊಂಡು ಆರೋಗ್ಯ ಸುಧಾರಿಸಿಕೊಂಡಿರೋ ಶಾಸಕ ತನ್ವೀರ್ ಸೇಠ್ ಮಾತನಾಡಿದ್ದು, ಭದ್ರತೆ ಅನ್ನೋದು ಜನಪ್ರತಿನಿಧಿಗಳಿಗೆ ಹೆಚ್ಚಾಗಿಯೇ ಬೇಕಾಗಿದೆ. ನನ್ನ ಮೇಲೆ ನಡೆದ ದಾಳಿ ಯಾವ ಜನಪ್ರತಿನಿಧಿ ಮೇಲೆ ಎಂದೂ ನಡೆಯಬಾರದು ಅಂತ ಹೇಳಿದ್ರು.

ಶಾಸಕರ ಬೆಂಬಲಿಗರು ಶೇರ್ ಹೈ ಶೇರ್ ಹೈ, ತನ್ವೀರ್ ಸೇಠ್ ಶೇರ್ ಹೈ ಅಂತ ಘೋಷಣೆ ಕೂಗುತ್ತಿದ್ರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಫೆ.8ರಿಂದ ಬೆಂಗಳೂರಿನಲ್ಲಿ ಲೋಹದ ಹಕ್ಕಿಗಳ ಕಲರವ: ಸಂದರ್ಶಕರಿಗೆ ಆನ್‌ಲೈನ್ ನೋಂದಣಿ ಪ್ರಕ್ರಿಯೆ ಶುರು

ಶ್ರೀರಾಮನ ಆಶೀರ್ವಾದದಿಂದಲೇ ಈ ಅವಕಾಶ ಲಭಿಸಿತು: ರಾಮಮಂದಿರ ಮೊದಲ ಸಿಇಒ ಜಿತೇಂದ್ರ ಮಿಶ್ರಾ ಪ್ರತಿಕ್ರಿಯೆ

ಮುಸ್ಲಿಮರು ನಮ್ಮ ಬಾಂಧವರು ಎಂದಿರುವ ಮೋಹನ್ ಭಾಗವತ್ ಹಿಂದಿನ ಉದ್ದೇಶ ಬೇರೆನೇ ಎಂದ ರಿಝ್ವಾನ್ ಅರ್ಷದ್

ದೂರು ಕೊಡಲು ಬಂದ ಬಾಲಕಿಯ ಕೈ ತಿರುಚಿದ ಶಿಕ್ಷಕ, ಗಾಯಗೊಂಡಿದ್ದ ವಿದ್ಯಾರ್ಥಿನಿ ಸಾವು

ಎಲ್ಲವೂ ಚೆನ್ನಾಗಿದೆ ಎಂದು ಹೇಳುತ್ತಿರುವಾಗಲೇ ಪೊಲೀಸ್ ವಾಹನಕ್ಕೆ ಡಿಕ್ಕಿ ಹೊಡೆದ ರಿಮೋಟ್ ಕಂಟ್ರೋಲ್ಡ್‌ ವಾಹನ, ವೈರಲ್ ವಿಡಿಯೋ

ಮುಂದಿನ ಸುದ್ದಿ
Show comments