Webdunia - Bharat's app for daily news and videos

Install App

ಶೇರ್ ಹೈ ಶೇರ್ ಹೈ ತನ್ವೀರ್ ಸೇಠ್

Webdunia
ಗುರುವಾರ, 9 ಜನವರಿ 2020 (18:11 IST)
ಚೂರಿ ಇರಿತದ ಘಟನೆಯಿಂದ ಚಿಕಿತ್ಸೆಗೆ ಒಳಗಾಗಿ ಚೇತರಿಸಿಕೊಂಡಿರುವ ಶಾಸಕ ತನ್ವೀರ್ ಶೇಠ್ ಆರೋಗ್ಯ ವಿಚಾರಿಸಲು ಕಾರ್ಯಕರ್ತರು, ಮುಖಂಡರು ಆಗಮಿಸುತ್ತಿದ್ದಾರೆ.

ದುಬೈನಲ್ಲಿ ಹೆಚ್ಚಿನ ಚಿಕಿತ್ಸೆ, ವಿಶ್ರಾಂತಿ ಪಡೆದುಕೊಂಡು ಆರೋಗ್ಯ ಸುಧಾರಿಸಿಕೊಂಡಿರೋ ಶಾಸಕ ತನ್ವೀರ್ ಸೇಠ್ ಮಾತನಾಡಿದ್ದು, ಭದ್ರತೆ ಅನ್ನೋದು ಜನಪ್ರತಿನಿಧಿಗಳಿಗೆ ಹೆಚ್ಚಾಗಿಯೇ ಬೇಕಾಗಿದೆ. ನನ್ನ ಮೇಲೆ ನಡೆದ ದಾಳಿ ಯಾವ ಜನಪ್ರತಿನಿಧಿ ಮೇಲೆ ಎಂದೂ ನಡೆಯಬಾರದು ಅಂತ ಹೇಳಿದ್ರು.

ಶಾಸಕರ ಬೆಂಬಲಿಗರು ಶೇರ್ ಹೈ ಶೇರ್ ಹೈ, ತನ್ವೀರ್ ಸೇಠ್ ಶೇರ್ ಹೈ ಅಂತ ಘೋಷಣೆ ಕೂಗುತ್ತಿದ್ರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಜೆಪಿಯ ಯಾತ್ರೆಗಳ ಬಗ್ಗೆ ಸಿಎಂ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರನಾ, ಪ್ರಲ್ಹಾದ್ ಜೋಶಿನಾ: ಆರ್ ಅಶೋಕ್ ರಿಂದ ಎಡವಟ್ಟಾಯ್ತು

ಅಫ್ಘಾನಿಸ್ತಾನ ಭೀಕರ ಭೂಕಂಪ: ವಿದೇಶದಲ್ಲಿದ್ರೂ ಕರ್ತವ್ಯ ಮರೆಯದ ಪ್ರಧಾನಿ ನರೇಂದ್ರ ಮೋದಿ

ನಾನೂನು ಹಿಂದೂನೇ, ಮಂದಿರ ಕಟ್ಟಿಸಿದ್ದೀನಿ, ಆದ್ರೂ ಹಿಂಗೆಲ್ಲಾ ಹೇಳ್ತಾರೆ ಎಂದ್ರು ಸಿಎಂ ಸಿದ್ದರಾಮಯ್ಯ

ಚಿನ್ನಯ್ಯ ತಂದ ಬುರುಡೆ ಮೂಲ ಹುಡುಕಾಟದಲ್ಲಿ ಮಹತ್ವದ ಬೆಳವಣಿಗೆ

ಮುಂದಿನ ಸುದ್ದಿ
Show comments