ಬಿಜೆಪಿಯಿಂದಲೂ ಟಾರ್ಗೆಟ್ ಸಿದ್ದರಾಮಯ್ಯ!

Webdunia
ಸೋಮವಾರ, 14 ನವೆಂಬರ್ 2022 (14:03 IST)
ಬೆಂಗಳೂರು : ಕೋಲಾರದ ಪಿಚ್ ಟೆಸ್ಟ್ ಮಾಡಿ ಸ್ಪರ್ಧೆ ಘೋಷಣೆ ಮಾಡಿದ ಸಿದ್ದರಾಮಯ್ಯಗೆ ಖೆಡ್ಡಾ ತೋಡಲು ಉರುವಾದಂತಿದೆ.

ಸಿದ್ದರಾಮಯ್ಯ ಎಲ್ಲೇ ನಿಂತ್ರು ನಾನು ಬಿಡೊಲ್ಲ ಅಂತ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಘೊಷಣೆ ಮಾಡಿದ್ರಾ ಅನ್ನೋ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

ಹೌದು. ಸಮ್ಮಿಶ್ರ ಸರ್ಕಾರ ಬೀಳಿಸಿದ ಹಾಗೂ ತುಮಕೂರಿನಲ್ಲಿ ತಂದೆ ಸೋಲಿನ ಸೇಡು ತೀರಿಸಿಕೊಳ್ಳೊಕೆ ಕುಮಾರಸ್ವಾಮಿ ಪ್ಲಾನ್ ಮಾಡಿದ್ದಾರೆ. ಸಿದ್ದರಾಮಯ್ಯ ಕೋಲಾರದಲ್ಲಿ ನಿಂತ್ರೆ ಜೆಡಿಎಸ್ ನಿಂದ ಕುಮಾರಸ್ವಾಮಿಯೇ ನೇರವಾಗಿ ಪ್ರಚಾರ ಕಣಕ್ಕೆ ಎಂಟ್ರಿ ಕೊಡಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. 

ಈಗಾಗಲೇ ಅಭ್ಯರ್ಥಿ ಫೈನಲ್ ಆಗಿದ್ದಾರೆ ಅಂತ ಘೋಷಣೆ ಮಾಡಿರೋ ಕುಮಾರಸ್ವಾಮಿ, ಯಾರೇ ಬಂದರೂ ಅದೇ ಅಭ್ಯರ್ಥಿ ಫಿಕ್ಸ್ ಎಂದಿದ್ದಾರೆ. ಈ ಬಾರಿ ಕೋಲಾರದಲ್ಲಿ ಗೆಲುವು ನಮ್ಮದೇ ಅಂತ ಘೋಷಣೆ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದೆಲ್ಲ ದಲಿತ ಸಚಿವರ ಹೆಸರು ಕೆಡಿಸಲು ಪ್ರಯತ್ನ: ಡಿಕೆ ಶಿವಕುಮಾರ್

ವಲಸೆ ಬಂದ ಹಕ್ಕಿಗಳಿಗೆ ಹೀಗಾಗುವುದಾ, ಅಸ್ಸಾಂ ಜಿಲ್ಲೆಯಲ್ಲಿ ನಿಜವಾಗ್ಲೂ ಆಗಿದ್ದೇನು

ಹೆಂಡ್ತಿ ಜತೆ ರೋಮ್ಯಾಂಟಿಕ್ ರೀಲ್ ಮಾಡಲು ಹೋಗಿ ಸಂಕಷ್ಟ ತಂದುಕೊಂಡ ಪೊಲೀಸ್ ಅಧಿಕಾರಿ, ಆಗಿದ್ದೇನು ಗೊತ್ತಾ

ಆಸಕ್ತಿ ತೋರಿರುವ, ತೋರದವರ ಬಗ್ಗೆ ಎಐಸಿಸಿಗೆ ಲಿಖಿತ ಮಾಹಿತಿ: ಡಿಕೆ ಶಿವಕುಮಾರ್, Video

ನಿಪಾ ವೈರಸ್ ಹರಡುವಿಕೆ: ಏಷ್ಯಾದಾದ್ಯಂತ ವಿಮಾನ ನಿಲ್ದಾಣಗಳಲ್ಲಿ ಆರೋಗ್ಯ ತಪಾಸಣೆ

ಮುಂದಿನ ಸುದ್ದಿ
Show comments