Select Your Language

Notifications

webdunia
webdunia
webdunia
webdunia

ಪೊಲೀಸರನ್ನೇ ಟಾರ್ಗೆಟ್ ಮಾಡಿ ಆ ವಸ್ತು ಕದಿಯುತ್ತಿದ್ದ ಖದೀಮ

ಪೊಲೀಸರನ್ನೇ ಟಾರ್ಗೆಟ್ ಮಾಡಿ ಆ ವಸ್ತು ಕದಿಯುತ್ತಿದ್ದ ಖದೀಮ
ಶಿವಮೊಗ್ಗ , ಭಾನುವಾರ, 10 ನವೆಂಬರ್ 2019 (14:45 IST)
ಖದೀಮನೊಬ್ಬ ಪೊಲೀಸರನ್ನೇ ಟಾರ್ಗೆಟ್ ಮಾಡಿ ಕಳ್ಳತನ ಮಾಡುತ್ತಿದ್ದ ಪ್ರಕರಣ ಬಯಲಿಗೆ ಬಂದಿದೆ.

ಶಿವಮೊಗ್ಗದ ಪೊಲೀಸರು, ಪೊಲೀಸರ 20ಕ್ಕೂ ಹೆಚ್ಚು ಮೊಬೈಲ್ ಗಳನ್ನು ಕಳ್ಳತನ ಮಾಡಿದ್ದ ಖಿಲಾಡಿ ಕಳ್ಳನನ್ನು ಬಂಧ ಮಾಡಿದ್ದಾರೆ.

ತಮಿಳುನಾಡಿನ ಕಾರ್ತಿಕ್ (33) ಬಂಧಿತ ಖದೀಮ ಕಳ್ಳನಾಗಿದ್ದಾನೆ.

ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ ಮೆರವಣಿಗೆಯ ಬಂದೋಬಸ್ತ್ ಗಾಗಿ ಪೊಲೀಸರನ್ನ ನಿಯೋಜನೆ ಮಾಡಲಾಗಿತ್ತು. ಭಾರತೀಯ ಸಮುದಾಯದ ಭವನದಲ್ಲಿ ರಾತ್ರಿ ನಿದ್ರೆ ಮಾಡುತ್ತಿದ್ದ ಪೊಲೀಸರ ಹತ್ತಿರದಲ್ಲಿ ಮೊಬೈಲ್ ಗಳನ್ನು ಕಳ್ಳತನ ಮಾಡಿ ಪರಾರಿಯಾಗಿದ್ದನು.



Share this Story:

Follow Webdunia kannada

ಮುಂದಿನ ಸುದ್ದಿ

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಎಷ್ಟು ದಿನ ಬೇಕು ಗೊತ್ತಾ?