Webdunia - Bharat's app for daily news and videos

Install App

ಪೊಲೀಸರನ್ನೇ ಟಾರ್ಗೆಟ್ ಮಾಡಿ ಆ ವಸ್ತು ಕದಿಯುತ್ತಿದ್ದ ಖದೀಮ

Webdunia
ಭಾನುವಾರ, 10 ನವೆಂಬರ್ 2019 (14:45 IST)
ಖದೀಮನೊಬ್ಬ ಪೊಲೀಸರನ್ನೇ ಟಾರ್ಗೆಟ್ ಮಾಡಿ ಕಳ್ಳತನ ಮಾಡುತ್ತಿದ್ದ ಪ್ರಕರಣ ಬಯಲಿಗೆ ಬಂದಿದೆ.

ಶಿವಮೊಗ್ಗದ ಪೊಲೀಸರು, ಪೊಲೀಸರ 20ಕ್ಕೂ ಹೆಚ್ಚು ಮೊಬೈಲ್ ಗಳನ್ನು ಕಳ್ಳತನ ಮಾಡಿದ್ದ ಖಿಲಾಡಿ ಕಳ್ಳನನ್ನು ಬಂಧ ಮಾಡಿದ್ದಾರೆ.

ತಮಿಳುನಾಡಿನ ಕಾರ್ತಿಕ್ (33) ಬಂಧಿತ ಖದೀಮ ಕಳ್ಳನಾಗಿದ್ದಾನೆ.

ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ ಮೆರವಣಿಗೆಯ ಬಂದೋಬಸ್ತ್ ಗಾಗಿ ಪೊಲೀಸರನ್ನ ನಿಯೋಜನೆ ಮಾಡಲಾಗಿತ್ತು. ಭಾರತೀಯ ಸಮುದಾಯದ ಭವನದಲ್ಲಿ ರಾತ್ರಿ ನಿದ್ರೆ ಮಾಡುತ್ತಿದ್ದ ಪೊಲೀಸರ ಹತ್ತಿರದಲ್ಲಿ ಮೊಬೈಲ್ ಗಳನ್ನು ಕಳ್ಳತನ ಮಾಡಿ ಪರಾರಿಯಾಗಿದ್ದನು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rahul Gandhi: ಚುನಾವಣೆ ಆಯೋಗವೇ ಅಕ್ರಮ ಮಾಡ್ತಿದೆ: ಅಮೆರಿಕಾದಲ್ಲಿ ಕಿಡಿ ಕಾರಿದ ರಾಹುಲ್ ಗಾಂಧಿ, ದೇಶದ್ರೋಹಿ ಎಂದ ಬಿಜೆಪಿ

Bengaluru viral video: ಬೆಂಗಳೂರಿನಲ್ಲಿ ಬದುಕಲು ಹಿಂದಿ ಕಲಿ ಎಂದಿದ್ದ ಹಿಂದಿವಾಲನ ವರಸೆಯೇ ಚೇಂಜ್: ಹೊಸ ವಿಡಿಯೋ ನೋಡಿ

DGP Om Prakash murder: ನಿವೃತ್ತ ಡಿಜಿಪಿ ಓಂ ಪ್ರಕಾಶ್ ಮರ್ಡರ್: ಪತ್ನಿ ಪಲ್ಲವಿ ಅರೆಸ್ಟ್

Gold Price today: ಚಿನ್ನದ ಬೆಲೆ ಇಂದು ಇನ್ನೂ ಎತ್ತರ ಇನ್ನೂ ಹತ್ತಿರ

Jammu Kashmir cloud burst: ಮೇಘಸ್ಪೋಟಕ್ಕೆ ಹರಿದು ಬಂತು ಕಟ್ಟಡಗಳು, ವಾಹನಗಳು: ವಿಡಿಯೋ

ಮುಂದಿನ ಸುದ್ದಿ
Show comments