ಕರ್ನಾಟಕ ನಂ.1 ಆಗಿಸುವ ಗುರಿ : ಬೊಮ್ಮಾಯಿ

Webdunia
ಮಂಗಳವಾರ, 7 ಫೆಬ್ರವರಿ 2023 (11:46 IST)
ಬೆಂಗಳೂರು :  ಕಳೆದ ತಿಂಗಳು ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ 9 ಉದ್ದಿಮೆಗಳು ಗ್ರೀನ್ ಹೈಡ್ರೋಜನ್ ಉತ್ಪಾದನೆಗೆ 3 ಲಕ್ಷ ಕೋಟಿ ಬಂಡವಾಳದಲ್ಲಿ ಸುಮಾರು 2 ಲಕ್ಷ ಕೋಟಿ ನವೀಕರಿಸಬಹುದಾದ ಇಂಧನ ಉತ್ಪಾದನೆ ಕ್ಷೇತ್ರಕ್ಕೆ ಅವಕಾಶ ಕಲ್ಪಿಸಿದೆ.

ಕರ್ನಾಟಕ ನವೀಕರಿಸಬಹುದಾದ ಇಂಧನ ಉತ್ಪಾದನೆಯಲ್ಲಿ ಮುಂಚೂಣಿಯಲ್ಲಿರುವ ರಾಜ್ಯವಾಗಿದ್ದು, ಇ.ವಿ (ವಿದ್ಯುತ್ ಚಾಲಿತ ವಾಹನ) ಸಾರಿಗೆ ವಾಹನಗಳ ಕ್ಷೇತ್ರದಲ್ಲಿ ಅತ್ಯಧಿಕ ಸಂಖ್ಯೆಯ ಸಂಶೋಧನೆ ನಡೆದಿವೆ.

ಈ ನಿಟ್ಟಿನಲ್ಲಿ ಕರ್ನಾಟವನ್ನು ವಿದ್ಯುತ್ ಚಾಲಿತ ವಾಹನಗಳ ಉತ್ಪಾದನೆಯಲ್ಲಿ ದೇಶದಲ್ಲಿಯೇ ನಂ.1 ಆಗಿಸುವ ಗುರಿಯಿದೆ. ಇದಕ್ಕೆ ಪೂರಕವಾಗಿ ಬಂಡವಾಳ ಸ್ನೇಹಿ ಇ.ವಿ ನೀತಿಯನ್ನೂ ತರಲಾಗಿದೆ ಎಂದು ವಿವರಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ, ಪಂಜಾಬ್, ಯುಪಿಯಲ್ಲಿ ತೀವ್ರ ಹೀಟ್‌ವೇವ್ ಎಚ್ಚರಿಕೆ

ರಾಹುಲ್ ಗಾಂಧಿ ಒಬ್ಬ ಪಾಕಿಸ್ತಾನಿ ಏಜೆಂಟ್: ನಿತೇಶ್ ರಾಣೆ

ನಟ ಧರ್ಮೇಂದ್ರರಿಗೆ ಮರಣೋತ್ತರ ಪದ್ಮವಿಭೂಷಣ: ಪ್ರಶಸ್ತಿ ಸ್ವೀಕರಿಸಿದ ಹೇಮಾ ಮಾಲಿನಿ

ಅಂಬೆನಾಲಿ ಘಾಟ್‌ನಲ್ಲಿ ಸಾವಿರ ಅಡಿ ಆಳದ ಕಣಿವೆಗೆ ಉರುಳಿದ ಕಾರು: ಎಂಟು ಯುವಕರು ದಾರುಣ ಸಾವು

ಬೆಳ್ತಂಗಡಿ ತಾಲ್ಲೂಕಿನ ಟ್ರೆಕ್ಕಿಂಗ್ ತಾಣಕ್ಕೆ ಹೋಗುವ ಪ್ಲಾನ್ ಮಾಡಿದ್ದವರಿಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments