ಕರ್ನಾಟಕ ನಂ.1 ಆಗಿಸುವ ಗುರಿ : ಬೊಮ್ಮಾಯಿ

Webdunia
ಮಂಗಳವಾರ, 7 ಫೆಬ್ರವರಿ 2023 (11:46 IST)
ಬೆಂಗಳೂರು :  ಕಳೆದ ತಿಂಗಳು ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ 9 ಉದ್ದಿಮೆಗಳು ಗ್ರೀನ್ ಹೈಡ್ರೋಜನ್ ಉತ್ಪಾದನೆಗೆ 3 ಲಕ್ಷ ಕೋಟಿ ಬಂಡವಾಳದಲ್ಲಿ ಸುಮಾರು 2 ಲಕ್ಷ ಕೋಟಿ ನವೀಕರಿಸಬಹುದಾದ ಇಂಧನ ಉತ್ಪಾದನೆ ಕ್ಷೇತ್ರಕ್ಕೆ ಅವಕಾಶ ಕಲ್ಪಿಸಿದೆ.

ಕರ್ನಾಟಕ ನವೀಕರಿಸಬಹುದಾದ ಇಂಧನ ಉತ್ಪಾದನೆಯಲ್ಲಿ ಮುಂಚೂಣಿಯಲ್ಲಿರುವ ರಾಜ್ಯವಾಗಿದ್ದು, ಇ.ವಿ (ವಿದ್ಯುತ್ ಚಾಲಿತ ವಾಹನ) ಸಾರಿಗೆ ವಾಹನಗಳ ಕ್ಷೇತ್ರದಲ್ಲಿ ಅತ್ಯಧಿಕ ಸಂಖ್ಯೆಯ ಸಂಶೋಧನೆ ನಡೆದಿವೆ.

ಈ ನಿಟ್ಟಿನಲ್ಲಿ ಕರ್ನಾಟವನ್ನು ವಿದ್ಯುತ್ ಚಾಲಿತ ವಾಹನಗಳ ಉತ್ಪಾದನೆಯಲ್ಲಿ ದೇಶದಲ್ಲಿಯೇ ನಂ.1 ಆಗಿಸುವ ಗುರಿಯಿದೆ. ಇದಕ್ಕೆ ಪೂರಕವಾಗಿ ಬಂಡವಾಳ ಸ್ನೇಹಿ ಇ.ವಿ ನೀತಿಯನ್ನೂ ತರಲಾಗಿದೆ ಎಂದು ವಿವರಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಂತ್ರಾಲಯ, ರಸ್ತೆ ಅಪಘಾತದಲ್ಲಿ ಮಂಗಳೂರು ಹಾಪ್‌ಕಾಮ್ಸ್‌ನ ರವಿ ಶೆಟ್ಟಿ ನಿಧನ

ಸಿಕ್ಕಿಂ: ನಿರ್ಮಾಣ ಹಂತದ ಸುರಂಗ ಕುಸಿದು 8 ಮಂದಿ ಕಾರ್ಮಿಕರು ಸಾವು

ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ಮಾಡ್ತಾರೆ, ರಾಕ್ಷಸರು: ಸಚಿವ ಧರ್ಮೇಂದ್ರ ಪ್ರಧಾನ್ ಮುಂದೆಯೇ ರೇಣುಕಾ ಚೌಧರಿ ವಾಗ್ದಾಳಿ Video

ಆಡಳಿತಾಧಿಕಾರಿ ಜೊತೆ ಕಾರಿನಲ್ಲಿದ್ದ ಪತ್ನಿ: ರಸ್ತೆಯಲ್ಲೇ ಹೈಡ್ರಾಮಾ ಮಾಡಿದ ಪತಿ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments