Webdunia - Bharat's app for daily news and videos

Install App

ದರ್ಶನ್ ಆಪ್ತೆಯಾಗಿರುವ ಕನ್ನಡದ ನಟಿಯನ್ನು ಮದುವೆಯಾಗಲಿದ್ದಾರಂತೆ ತರುಣ್ ಸುಧೀರ್

Sampriya
ಸೋಮವಾರ, 24 ಜೂನ್ 2024 (15:40 IST)
photo Courtesy Instagram
ಬೆಂಗಳೂರು: ಕಾಟೇರ ಖ್ಯಾತಿಯ ನಿರ್ದೇಶಕ ತರುಣ್ ಸುಧೀರ್ ಶೀಘ್ರದಲ್ಲೇ ಕನ್ನಡದ ನಟಿಯೊಬ್ಬರನ್ನು ಮದುವೆಯಾಗಲಿದ್ದಾರೆಂಬ ಸುದ್ದಿ ಹರಿದಾಡುತ್ತಿದೆ.

ಚೌಕ ಸಿನಿಮಾದ ಮೂಲಕ ನಿರ್ದೇಶಕರಾಗಿ ಬ್ಯಾಕ್ ಟು ಬ್ಯಾಕ್ ಹಿಟ್ ಸಿನಿಮಾ ನೀಡಿದ ತರುಣ್ ಅವರು ಅವರು ಸದ್ಯ ಜೀ ಕನ್ನಡದಲ್ಲಿ ಪ್ರಸಾರವಾಗುತ್ತಿರುವ  'ಮಹಾನಟಿ' ರಿಯಾಲಿಟಿ ಶೋನಲ್ಲಿ ತೀರ್ಪುಗಾರರಾಗಿದ್ದಾರೆ.

ಸದ್ಯ ಚಂದನವನದಲ್ಲಿ ತರುಣ್ ಸುದೀರ್ ಮದುವೆ ಸುದ್ದಿ ಜೋರಾಗಿದ್ದು, ಈ ಬಗ್ಗೆ ನಿರ್ದೇಶಕ ಯಾವುದೇ ಸ್ಪಷ್ಟಣೆ ನೀಡಿಲ್ಲ. ಆದರೆ ತೆರೆಮರೆಯಲ್ಲಿ ತರುಣ್ ಸುಧೀರ್ ಮದುವೆ ತಯಾರಿ ಶುರುವಾಗಿದ್ದು,  ಇನ್ನೆರಡು ತಿಂಗಳೊಳಗೆ ಮದುವೆ ನಡೆಯಲಿದೆ ಎಂಬ ಸುದ್ದಿಯಿದೆ.

ಇನ್ನೂ ವಿಶೇಷ ಏನೆಂದರೆ ತರುಣ್ ಸುಧೀರ್ ಅವರು ಕನ್ನಡದ ಖ್ಯಾತ ನಟಿಯೊಬ್ಬರನ್ನು ಮದುವೆಯಾಗಲಿದ್ದಾರಂತೆ.  ಮಂಗಳೂರಿನಲ್ಲಿ ಹುಟ್ಟಿ ಬೆಳೆದು ತುಳು ಚಿತ್ರದ ಮೂಲಕ ಬಣ್ಣದ ಬದುಕಿಗೆ ಪಾದಾರ್ಪಣೆ ಮಾಡಿದ ಸೋನಾಲ್ ಮಂಥೆರೋ ಅವರನ್ನು ತರುಣ್ ಸುಧೀರ್ ಮದುವೆಯಾಗಲ್ಲಿದ್ದಾರಂತೆ. ಇನ್ನೂ ಸೋನಾಲ್ ಅವರು ನಟ ದರ್ಶನ್ ಅವರ ಸ್ನೇಹಿತರ ವಲಯದಲ್ಲಿ ಗುರುತಿಸಿಕೊಂಡಿದ್ದಾರೆ. ಅದಲ್ಲದೆ ತರುಣ್ ನಿರ್ದೇಶನದ ರಾಬರ್ಟ್ ಸಿನಿಮಾದಲ್ಲಿ ವಿನೋಧ್ ಪ್ರಭಾಕರ್ ಜೋಡಿಯಾಗಿ ಸೋನಾಲ್ ಅಭಿಯಿಸಿದ್ದಾರೆ.

ಇನ್ನೂ ತರುಣ್ ಸೋನಾಲ್ ಮದುವೆ ಸುದ್ದಿ ಬಗ್ಗೆ ನಟಿಯಾಗಲಿ, ನಿರ್ದೇಶಕನಾಗಲಿ ಯಾವುದೇ ಸ್ಪಷ್ಟಣೆಯನ್ನು ನೀಡಿಲ್ಲ. ಈ ಗಾಳಿ ಸುದ್ದಿ ಬಗ್ಗೆ ಕಾದು ನೋಡಬೇಕಿದೆ ಅಷ್ಟೇ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments