Webdunia - Bharat's app for daily news and videos

Install App

ಟ್ಯಾಟೂ ಅಂಗಡಿ ಮಾಲೀಕನೋರ್ವ ನೇಣುಬಿಗಿದುಕೊಂಡು ಸಾವು

Webdunia
ಸೋಮವಾರ, 1 ಆಗಸ್ಟ್ 2022 (17:14 IST)
ಹೊಸ ಅಂಗಡಿಯ ಉದ್ಘಾಟನೆಗೆ ಸಿದ್ಧತೆ ನಡೆಸಿದ್ದ ಟ್ಯಾಟೂ ಅಂಗಡಿ ಮಾಲೀಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕುಮಟಾ ತಾಲೂಕಿನ ಗೋಕರ್ಣದ ಬೇಲಿ ಹಿತ್ತಲದಲ್ಲಿ ನಡೆದಿದೆ.
 
ಪತ್ನಿ ಜೊತೆ ಜಗಳವಾಡಿಕೊಂಡು ಪತಿ ಆತ್ಮಹತ್ಯೆಪತ್ನಿ ಜೊತೆ ಜಗಳವಾಡಿಕೊಂಡು ಪತಿ ಆತ್ಮಹತ್ಯೆಹಾವೇರಿ ಮೂಲದ ರಮೇಶ್ ಸುಭಾಷ್ ಲಮಾಣಿ (32) ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ಪತ್ನಿಯೊಂದಿಗೆ ಜಗಳವಾಡಿಕೊಂಡು ಅದನ್ನೇ ಮನಸ್ಸಿಗೆ ಹಂಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಗೋಕರ್ಣದಲ್ಲಿ ಹೊಸ ಮಳಿಗೆ ಪ್ರಾರಂಭಿಸಲು ಸುಭಾಷ್​ ಸಿದ್ಧತೆ ಮಾಡಿಕೊಂಡಿದ್ದರು ಎನ್ನಲಾಗ್ತಿದೆ. ಆತ್ಮಹತ್ಯೆಗೆ ಸಂಬಂಧಿಸಿದಂತೆ ಗೋಕರ್ಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments