Webdunia - Bharat's app for daily news and videos

Install App

ತೌಕ್ತೆ ಅಬ್ಬರಕ್ಕೆ ಮುಳುಗಿದ ಮಲ್ಪನೆ ಕಿನಾರೆ: ಭೀತಿಯಲ್ಲಿ ಕರಾವಳಿ ಜನ

Webdunia
ಭಾನುವಾರ, 16 ಮೇ 2021 (09:14 IST)
ಮಂಗಳೂರು: ತೌಕ್ತೆ ಚಂಡಮಾರುತದ ಅಬ್ಬರದಿಂದಾಗಿ ಮಂಗಳೂರು, ಉಡುಪಿ, ಕಾರವಾರ ಸೇರಿದಂತೆ ಕರಾವಳಿ ಜನ ಭೀತಿಯಲ್ಲಿ ಕಳೆಯುವಂತಾಗಿದೆ.


ನಿನ್ನೆ ಬೆಳಿಗ್ಗೆಯಿಂದಲೇ ಕರಾವಳಿ ಪ್ರದೇಶಗಳಲ್ಲಿ ಚಂಡಮಾರುತದ ಪ್ರಭಾವದಿಂದ ಭಾರೀ ಮಳೆಯಾಗುತ್ತಿದೆ. ಪರಿಣಾಮ ಕಡಲು ಉಕ್ಕಿ ಅಬ್ಬರಿಸುತ್ತಿದೆ.

ಮಲ್ಪೆ ತೀರ ಪ್ರದೇಶ ಮುಳುಗಿ ಹೋಗಿದೆ. ಕಡಲ ಕಿನಾರೆಯಲ್ಲಿ ಭಾರೀ ಗಾತ್ರದ ಅಲೆಗಳಿಂದಾಗಿ ತೀರ ಪ್ರದೇಶದ ಜನ ಜೀವನ ಅಸ್ತವ್ಯಸ್ತಗೊಂಡಿದೆ. ಕಡಲ್ಕೊರೆತದಿಂದಾಗಿ ಹಲವು ಮನೆಗಳು ಅಪಾಯದಲ್ಲಿದೆ. ಹವಾಮಾನ ಇಲಾಖೆಯ ಪ್ರಕಾರ ಇನ್ನೂ ಮೂರು ದಿನ ಮಳೆ ಸುರಿಯುವ ಸಾಧ್ಯತೆಯಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments