Webdunia - Bharat's app for daily news and videos

Install App

ತೌಕ್ತೆ ಅಬ್ಬರಕ್ಕೆ ಮುಳುಗಿದ ಮಲ್ಪನೆ ಕಿನಾರೆ: ಭೀತಿಯಲ್ಲಿ ಕರಾವಳಿ ಜನ

Webdunia
ಭಾನುವಾರ, 16 ಮೇ 2021 (09:14 IST)
ಮಂಗಳೂರು: ತೌಕ್ತೆ ಚಂಡಮಾರುತದ ಅಬ್ಬರದಿಂದಾಗಿ ಮಂಗಳೂರು, ಉಡುಪಿ, ಕಾರವಾರ ಸೇರಿದಂತೆ ಕರಾವಳಿ ಜನ ಭೀತಿಯಲ್ಲಿ ಕಳೆಯುವಂತಾಗಿದೆ.


ನಿನ್ನೆ ಬೆಳಿಗ್ಗೆಯಿಂದಲೇ ಕರಾವಳಿ ಪ್ರದೇಶಗಳಲ್ಲಿ ಚಂಡಮಾರುತದ ಪ್ರಭಾವದಿಂದ ಭಾರೀ ಮಳೆಯಾಗುತ್ತಿದೆ. ಪರಿಣಾಮ ಕಡಲು ಉಕ್ಕಿ ಅಬ್ಬರಿಸುತ್ತಿದೆ.

ಮಲ್ಪೆ ತೀರ ಪ್ರದೇಶ ಮುಳುಗಿ ಹೋಗಿದೆ. ಕಡಲ ಕಿನಾರೆಯಲ್ಲಿ ಭಾರೀ ಗಾತ್ರದ ಅಲೆಗಳಿಂದಾಗಿ ತೀರ ಪ್ರದೇಶದ ಜನ ಜೀವನ ಅಸ್ತವ್ಯಸ್ತಗೊಂಡಿದೆ. ಕಡಲ್ಕೊರೆತದಿಂದಾಗಿ ಹಲವು ಮನೆಗಳು ಅಪಾಯದಲ್ಲಿದೆ. ಹವಾಮಾನ ಇಲಾಖೆಯ ಪ್ರಕಾರ ಇನ್ನೂ ಮೂರು ದಿನ ಮಳೆ ಸುರಿಯುವ ಸಾಧ್ಯತೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ 50:50 ಅನುಪಾತದಡಿ ನಿವೇಶನ ಪಡೆದಿದ್ದವರಿಗೆ ರಾಜ್ಯ ಸರ್ಕಾರ ಬಿಗ್‌ ಶಾಕ್‌

ಅಂಬಾರಿಯಿಂದ ಕ್ಯಾಪ್ಟನ್ ಅಭಿಮನ್ಯು ಈ ಬಾರಿ ಹೊರಗಿಡದಂತೆ ರಾಮಲಿಂಗಾರೆಡ್ಡಿಗೆ ಈಶ್ವರ್ ಖಂಡ್ರೆ ಪತ್ರ

ಮುಖ್ಯಮಂತ್ರಿಗಳು ಹೊಣೆ ಹೊರುವವರೆಗೂ ಹೇಳಿಕೆ ನೀಡುವುದಿಲ್ಲ: ತೇಜಸ್ವಿ ಯಾದವ್ ಮೊದಲ ರಿಯಾಕ್ಷನ್

ಸರ್ಕಾರಕ್ಕೆ ಮಾನ, ಮರ್ಯಾದೆ ಇದ್ದರೆ ನಾಗೇಂದ್ರ ರಾಜೀನಾಮೆ ಪಡೆಯಲಿ: ವಿಜಯೇಂದ್ರ

ಸಕಲೇಶಪುರ-ಸುಬ್ರಹ್ಮಣ್ಯ ರಸ್ತೆ ವಿಭಾಗದಲ್ಲಿ ವಂದೇ ಭಾರತ್ ಪ್ರಾಯೋಗಿಕ ಓಟ

ಮುಂದಿನ ಸುದ್ದಿ
Show comments